ಬಿಎಂಡಬ್ಲ್ಯು ಇಂಡಿಯಾ ಸಿಇಒ ರುದ್ರತೇಜ್ ಸಿಂಗ್ ನಿಧನ
Team Udayavani, Apr 21, 2020, 1:58 AM IST
ಹೊಸದಿಲ್ಲಿ: ಬಿಎಂಡಬ್ಲ್ಯು ಕಂಪೆನಿಯ ಸಿಇಒ ರುದ್ರತೇಜ್ ಸಿಂಗ್ (46) ಅವರು ತೀವ್ರ ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು.
ರೂಢಿ ಎಂದೇ ಹೆಸರಾಗಿದ್ದ ರುದ್ರತೇಜ್ ಸಿಂಗ್ ಕಳೆದ ವರ್ಷ ಆ.1ರಿಂದ ಬಿಎಂಡಬ್ಲ್ಯು ಕಂಪೆನಿಯ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಕಂಪೆನಿಯ ರಚನಾತ್ಮಕ ಯೋಜನೆಗಳನ್ನು ಜಾರಿಮಾಡುವಲ್ಲಿ ರೂಢಿ ಅವರ ಪಾತ್ರ ಬಹಳ ಮಹತ್ವದ್ದಾಗಿತ್ತು.
ರುದ್ರತೇಜ್ ಸಿಂಗ್ ಜರ್ಮನಿ ಮೂಲದ ಬಿಎಂಡಬಬ್ಲ್ಯುಕಂಪೆನಿಯನ್ನು ಭಾರತದ ಉದ್ದಗಲಕ್ಕೂ ಬೆಳೆಸುವ ವಿಶಿಷ್ಟ ಯೋಜನೆ ರೂಪಿಸುವಲ್ಲಿ ಯಶಸ್ವಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್