ಬೆಂಗಳೂರಿನ ಅಮೃತ ವಿಶ್ವ ವಿದ್ಯಾಪೀಠಕ್ಕೆ ಹೆಗ್ಗಳಿಕೆ
Team Udayavani, Aug 3, 2019, 5:00 AM IST
ಹೊಸದಿಲ್ಲಿ: ವಿಶ್ವದರ್ಜೆ ಶಿಕ್ಷಣ ಸಂಸ್ಥೆಗಳನ್ನಾಗಿ ಅಭಿ ವೃದ್ಧಿಪಡಿಸುವ ಉದ್ದೇಶದಿಂದ ಕಳೆದ ವರ್ಷ ದಿಂದಲೂ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳನ್ನು ಗುರುತಿಸುವ ಯೋಜನೆ ಹಮ್ಮಿಕೊಳ್ಳಲಾಗಿದ್ದು, ಇದರ ಅಡಿಯಲ್ಲಿ ಈ ವರ್ಷ ಬೆಂಗಳೂರಿನ ಅಮೃತ ವಿಶ್ವ ವಿದ್ಯಾಪೀಠ ಸಹಿತ 10 ಖಾಸಗಿ ಮತ್ತು 10 ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಗುರುತಿಸಲಾಗಿದೆ.
ಪ್ರತಿಷ್ಠಿತ ಸಂಸ್ಥೆಗಳ ಪಟ್ಟಿಯನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಆಯ್ಕೆ ಮಾಡಿದ್ದು, ದಿಲ್ಲಿ ವಿವಿ, ಬನಾರಸ್ ಹಿಂದೂ ವಿವಿ, ಹೈದರಾಬಾದ್ ವಿವಿ ಮತ್ತು ಮದ್ರಾಸ್ ಹಾಗೂ ಖರಗ್ಪುರ ಐಐಟಿ ಕೂಡ ಈ ಸ್ಥಾನ ಪಡೆದಿವೆ. ಎನ್. ಗೋಪಾಲಸ್ವಾಮಿ ನೇತೃತ್ವದಲ್ಲಿ ಯುಜಿಸಿ ರಚಿಸಿದ ಉನ್ನತಾಧಿಕಾರ ತಜ್ಞರ ಸಮಿತಿಯು ಒಟ್ಟು 15 ಖಾಸಗಿ ಮತ್ತು 15 ಸರಕಾರಿ ಶಿಕ್ಷಣ ಸಂಸ್ಥೆಗಳ ಹೆಸರನ್ನು ಶಿಫಾರಸು ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ