ಕೃಷ್ಣಾ ನದಿಯಲ್ಲಿ ದೋಣಿ ದುರಂತ: 17 ಜನ ಸಾವು
Team Udayavani, Nov 13, 2017, 6:45 AM IST
ಅಮರಾವತಿ: ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಸಾಗುತ್ತಿದ್ದ ದೋಣಿಯೊಂದು ಕೃಷ್ಣಾ ನದಿಯಲ್ಲಿ ಮುಳುಗಿದ ಪರಿಣಾಮ 16 ಮಂದಿ ಅಸುನೀಗಿದ್ದಾರೆ. ಅಸುನೀಗಿದವರ ಪೈಕಿ ಆರು ಮಹಿಳೆಯರು, ನಾಲ್ವರು ಮಕ್ಕಳೂ ಸೇರಿದ್ದಾರೆ. ಈ ಘಟನೆಯಲ್ಲಿ 7 ಮಂದಿ ನಾಪತ್ತೆಯಾಗಿದ್ದಾರೆ. ಇತರ 15 ಮಂದಿಯನ್ನು ಮೀನುಗಾರರು ಪಾರು ಮಾಡಿದ್ದಾರೆ. ವಿಜಯವಾಡದ ಬಳಿ ರವಿವಾರ ಸಂಜೆ ಜರುಗಿದೆ.
ಖಾಸಗಿ ಪ್ರವಾಸಿ ಸಂಸ್ಥೆಯೊಂದಕ್ಕೆ ಸಂಬಂಧಿಸಿದ ಈ ದೋಣಿ ಪ್ರವಾಸಿಗರನ್ನು ತುಂಬಿಕೊಂಡು ಭವಾನಿಪುರದ ಬಳಿಯ ಪುಣ್ಣಮಿ ಘಾಟ್ನಿಂದ ಪವಿತ್ರ ಸಂಗಮಮ್ ಕಡೆಗೆ ಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಪುಟ್ಟ ದೋಣಿಯಲ್ಲಿ 38 ಪ್ರಯಾಣಿಕರು ತುಂಬಿದ್ದರು. ನದಿಯ ಮಧ್ಯಕ್ಕೆ ಹೋದ ಕೂಡಲೇ ದೋಣಿ ಮಗುಚಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ತುಕಡಿಯೊಂದು ಆಗಮಿಸಿ ಪರಿಹಾರ ಕಾರ್ಯ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ