ಕೋವಿಡ್ ರಣಕೇಕೆ: ಬಿಹಾರ ಆಯ್ತು…ಇಂದು ಉತ್ತರಪ್ರದೇಶದ ಗಂಗಾನದಿ ತೀರದಲ್ಲಿ ಶವಗಳು ಪತ್ತೆ!

ಶವಗಳನ್ನು ನದಿಗೆ ಬಲವಂತವಾಗಿ ಎಸೆಯುತ್ತಿರಬಹುದು ಎಂದು ಶಂಕಿಸಲಾಗಿದೆ.

Team Udayavani, May 11, 2021, 4:10 PM IST

ಕೋವಿಡ್ ರಣಕೇಕೆ: ಬಿಹಾರ ಆಯ್ತು…ಇಂದು ಉತ್ತರಪ್ರದೇಶದ ಗಂಗಾನದಿ ತೀರದಲ್ಲಿ ಶವಗಳು ಪತ್ತೆ

ನವದೆಹಲಿ: ಬಿಹಾರದ ಗಂಗಾನದಿ ತೀರದಲ್ಲಿ ಶವಗಳು ತೇಲುತ್ತಾ ಬಂದ ಘಟನೆ ಬೆನ್ನಲ್ಲೇ ಇದೀಗ ಉತ್ತರಪ್ರದೇಶದ ಗಾಜಿಪುರ್ ಗಂಗಾನದಿ ತೀರದಲ್ಲಿ ಮೃತದೇಹಗಳು ಮಂಗಳವಾರ(ಮೇ 11) ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಚಿಕಿತ್ಸೆ ನೀಡದೆ ವೈದ್ಯರ ನಿರ್ಲಕ್ಷ: ಚಿಕಿತ್ಸೆಗಾಗಿ ಮೂರು ಗಂಟೆ ಓಮ್ನಿಯಲ್ಲೇ ನರಳಾಡಿದ ರೋಗಿ

ಬಿಹಾರದ ಬಕ್ಸರ್ ಪ್ರದೇಶದಲ್ಲಿನ ಗಂಗಾನದಿ ತೀರದಲ್ಲಿ ಸೋಮವಾರ ನೂರಕ್ಕೂ ಅಧಿಕ ಶವಗಳು ಪತ್ತೆಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆಘಾತ ಮತ್ತು ಆಕ್ರೋಶವನ್ನು ಉಂಟು ಮಾಡಿಸಿತ್ತು. ಇದು ಉತ್ತರಪ್ರದೇಶದಿಂದಲೇ ತೇಲಿ ಬಂದ ಶವಗಳು ಎಂದು ಬಿಹಾರ ಅಧಿಕಾರಿಗಳು ಆರೋಪಿಸಿದ್ದರು.

ಉತ್ತರಭಾರತದ ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ 19 ಸೋಂಕು ಕ್ಷಿಪ್ರವಾಗಿ ಹರಡುತ್ತಿದ್ದು, ನದಿಯಲ್ಲಿ ತೇಲಿ ಬರುತ್ತಿರುವ ಶವಗಳು ಕೋವಿಡ್ 19 ರೋಗಿಗಳದ್ದು ಎಂದು ಶಂಕಿಸಲಾಗಿದೆ. ಗ್ರಾಮೀಣ ಪ್ರದೇಶದ ಸ್ಮಶಾನಗಳಲ್ಲಿ ಯಾವುದೇ ಕೋವಿಡ್ ಶವಗಳ ಅಂತ್ಯಸಂಸ್ಕಾರ ನಡೆಸುತ್ತಿಲ್ಲ. ಕೋವಿಡ್ ಸೋಂಕು ಹರಡುತ್ತದೆ ಎಂಬ ಭಯದಿಂದ ಕುಟುಂಬದ ಸದಸ್ಯರು ಶವಗಳನ್ನು ನದಿಗೆ ಬಲವಂತವಾಗಿ ಎಸೆಯುತ್ತಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳೀಯರ ತೀವ್ರತರನಾದ ಭಯದಿಂದ ಶವಗಳನ್ನು ನದಿಗೆ ಎಸೆಯುವುದರಿಂದ ನೀರು ಇನ್ನಷ್ಟು ಕಲುಷಿತಗೊಳ್ಳುವ ಮೂಲಕ ಸೋಂಕು ಶೀಘ್ರವಾಗಿ ಹರಡಲಿದೆ ಎಂದು ತಿಳಿಸಿರುವ ಸ್ಥಳೀಯ ಅಧಿಕಾರಿಗಳು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.