DRDO ದಿಂದ ತಯಾರಾಯಿತು ವೈದ್ಯರ ಸುರಕ್ಷಾ ಉಡುಪು


Team Udayavani, Mar 31, 2020, 6:45 PM IST

ಡಿಆರ್‌ಡಿಒಯಿಂದ ತಯಾರಾಯಿತು ವೈದ್ಯರ ಸುರಕ್ಷಾ ಉಡುಪು

ಹೈದರಬಾದ್‌: ಕೋವಿಡ್‌ 19 ವಿರುದ್ಧ ಸೆಣಸಾಡುತ್ತಿರುವ ವೈದ್ಯಕೀಯ ಸಿಬ್ಬಂದಿಯ ಕಾರ್ಯಾಚರಣೆ ಬಗ್ಗೆ ಸಾಕಷ್ಟು ಜನರು ವೀಡಿಯೊಗಳ ಮೂಲಕ, ಟ್ರೋಲ್‌ ಪೇಜ್‌ಗಳ ಮೂಲಕ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇದರೊಂದಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ (ಡಿಆರ್‌ಡಿಒ) ಸಂಸ್ಥೆಯು ಒಂದು ಹೆಜ್ಜೆ ಮಂದಕ್ಕೆ ಯೋಚಿಸುತ್ತಿದ್ದು, ವೈದ್ಯರಿಗೆ‌ ಅನುಕೂಲವಾಗುವಂತಹ ಉಡುಪು (ಬಾಡಿ ಸೂಟ್‌) ಅಭಿವೃದ್ಧಿಪಡಿಸಿದೆ.

ಅವರ ಸುರಕ್ಷತೆಯೂ ಆದ್ಯತೆ ಆಗಬೇಕು
ಕೋವಿಡ್‌ -19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಮತ್ತು ಇತರ ವೈದ್ಯಕೀಯ ಸಿಬಂದಿಯ ಸುರಕ್ಷತೆಯೂ ಆದ್ಯತೆ ಆಗಬೇಕು. ಈ ಅಂಶವನ್ನೇ ಗಮನದಲ್ಲಿಟ್ಟುಕೊಂಡು ಈ ಉಡುಪನ್ನು ಸಿದ್ಧಪಡಿಸಿದ್ದು, ವೈದ್ಯರು, ವೈದ್ಯಕೀಯ ಸಿಬ್ಬಂದಿ ಮತ್ತು ಸ್ವತ್ಛತಾ ಕಾರ್ಮಿಕರಿಗೆ ರಕ್ಷಣೆ ಒದಗಿಸಲಿದೆ ಎಂದು ಡಿಆರ್‌ಡಿಒ ತಿಳಿಸಿದೆ.

ವೈದ್ಯರಿಗೆ ನೆರವು ನೀಡಲು ಬಂದ ಯಂತ್ರ ಮಾನವ
ತಮಿಳುನಾಡು: ತಮಿಳುನಾಡಿನಲ್ಲಿ ಕೋವಿಡ್‌ 19 ಸೋಂಕಿತರಿಗೆ ಚಿಕಿತ್ಸೆ ನೀಡಲು ರೊಬೋಟ್‌ ಗಳನ್ನು ಬಳಸಲು ಪ್ರಯತ್ನಿಸಲಾಗುತ್ತಿದೆ.
ಕೋವಿಡ್‌- 19 ನಿಂದ ಐಸೊಲೇಷನ್‌ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಔಷಧಗಳನ್ನು ಈ ರೊಬೋಟ್‌ಗಳು ನೀಡಲಿವೆ.

ತಿರುಚ್ಚಿಯ ಖಾಸಗಿ ಸಾಫ್ಟ್‌ವೇರ್‌ ಕಂಪನಿಯೊಂದು ನಗರದ ಸರಕಾರಿ ಆಸ್ಪತ್ರೆಗೆ ರೊಬೋಟ್‌ಗಳನ್ನು ದೇಣಿಗೆ ರೂಪದಲ್ಲಿ ನೀಡಿದೆ.

ಈ 4 ರೋಬೋಟ್‌ಗಳು ಪ್ರಸ್ತುತ ಬಳಕೆಗೆ ಸಿದ್ಧವಾಗಿದ್ದು, ಜಿಲ್ಲಾಡಳಿತ ಇದಕ್ಕೆ ಅನುಮತಿ ನೀಡಿದರೆ ರೊಬೋಟ್‌ಗಳನ್ನು ಬಳಸುತ್ತೇವೆ ಎಂದು ಆಸ್ಪತ್ರೆಯ ಡೀನ್‌ ತಿಳಿಸಿದ್ದಾರೆ.

ಉಪಯೋಗಕ್ಕೆ ಸೂಕ್ತ
ಇದು ತೊಳೆಯಬಹದಾದ ಉಡುಪಾಗಿದ್ದು, ಹಲವು ಪರೀಕ್ಷೆಗಳಿಗೆ ಒಳಪಟ್ಟು, ಉಪಯೋಗಕ್ಕೆ ಸೂಕ್ತವೇ ಎಂದು ಪರಿಶೀಲಿಸಲಾಗಿದೆ. ಪ್ರಾಯೋಗಿಕವಾಗಿ ದೃಢವಾದ ಮೇಲೆ ಇದರ ಬಳಕೆಗೆ ಮುಂದಾಗಿದ್ದೇವೆ ಎಂದು ಸಂಸ್ಥೆ ಹೇಳಿದೆ. ಉಡುಪಲ್ಲದೇ, ವೆಂಟಿಲೇಟರ್‌, ಎನ್‌ 99 ಮಾÓR… ಹಾಗೂ ಹ್ಯಾಂಡ್‌ ಸ್ಯಾನಿಟೈಸರ್‌ ಗಳನ್ನೂ ಸಂಸ್ಥೆಯು ಅಭಿವೃದ್ಧಿ ಪಡಿಸಿದೆಯಂತೆ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.