![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಬೋಫೋರ್ಸ್: ಅರ್ಜಿ ವಾಪಸ್ ಪಡೆದ ಸಿಬಿಐ
Team Udayavani, May 17, 2019, 6:00 AM IST
![33](https://www.udayavani.com/wp-content/uploads/2019/05/33-11-620x460.jpg)
ಹೊಸದಿಲ್ಲಿ,: ಮಹತ್ವದ ಬೆಳವಣಿಗೆಯಲ್ಲಿ, ಬೋಫೋರ್ಸ್ ಹಗರಣದ ಮರುತ ನಿಖೆಗೆ ಅವಕಾಶ ಕೋರಿ ದಿಲ್ಲಿ ನ್ಯಾಯಾಲಯಕ್ಕೆ ತಾನು ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ, ಗುರುವಾರ ಹಿಂಪಡೆದಿದೆ. ಆದರೆ, ಪ್ರಕರಣದ ಕುರಿತು ತನಿಖೆ ಮುಂದುವರಿಯಲಿದೆ ಎಂದೂ ಸ್ಪಷ್ಟಪಡಿಸಿದೆ.
2018ರ ಫೆ. 1ರಂದು ಸಲ್ಲಿಸಲಾಗಿದ್ದ ಅರ್ಜಿಯಲ್ಲಿ, ಬೋಫೋರ್ಸ್ ಪ್ರಕರಣಕ್ಕೆ ಹೊಸ ಸಾಕ್ಷ್ಯಾಧಾರಗಳು ದೊರಕಿ ರುವ ಕಾರಣ, ಪ್ರಕರಣದ ಮರು ತನಿಖೆಗೆ ಅವಕಾಶ ನೀಡ ಬೇಕೆಂದು ಕೋರಿತ್ತು. ಆದರೆ ಈಗ, ಪ್ರಕರಣದ ಮರುತನಿಖೆ ಬಗ್ಗೆ ತಾನು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಇನ್ನೂ ನಿರ್ಧರಿಸಿಲ್ಲವಾದ್ದರಿಂದ ಸದ್ಯದ ಮಟ್ಟಿಗೆ ಮರುತನಿಖೆಯ ಅರ್ಜಿಯನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದೆ. ನ್ಯಾಯಾಲಯವೂ ಇದಕ್ಕೆ ಸಮ್ಮತಿಸಿದೆ. ಹಿಂದೆ, ಪ್ರಕರಣದ ಆರೋಪಿಗಳನ್ನು ಖಲಾಸೆ ಮಾಡಿದ್ದ ದಿಲ್ಲಿ ಹೈಕೋರ್ಟ್ನ 2005ರ ತೀರ್ಪನ್ನು ಪ್ರಶ್ನಿಸಿ, 2018ರ ಫೆ. 2ರಂದು ಸುಪ್ರೀಂ ಕೋರ್ಟ್ನಲ್ಲಿ ಸಿಬಿಐ ಅರ್ಜಿ ಸಲ್ಲಿಸಿತ್ತು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.