ಬೋಫೋರ್ಸ್:12 ವರ್ಷ ಬಳಿಕ ಮೇಲ್ಮನವಿ
Team Udayavani, Feb 3, 2018, 11:10 AM IST
ಹೊಸದಿಲ್ಲಿ: ಬೋಫೋರ್ಸ್ ಅವ್ಯವಹಾರಕ್ಕೆ ಸಂಬಂಧಿಸಿದಂತೆ 12 ವರ್ಷಗಳ ಹಿಂದೆ ದಿಲ್ಲಿ ಹೈಕೋರ್ಟ್ ಹಿಂದೂಜಾ ಸಹೋದರರು ಸೇರಿದಂತೆ ಮೂವರನ್ನು ದೋಷಮುಕ್ತಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದೆ. ಇಂಥ ಪ್ರಯತ್ನ ಬೇಡ ಎಂದು ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಕೇಂದ್ರ ತನಿಖಾ ಸಂಸ್ಥೆಗೆ ಸಲಹೆ ನೀಡಿ ಪತ್ರ ಬರೆದಿದ್ದರು. ಆದೇಶದ ವಿರುದ್ಧ ಕೆಲ ದಾಖಲೆಗಳು ಮತ್ತು ಸಾಕ್ಷ್ಯಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಕಾನೂನು ಸಲಹೆಗಾರರು ಮೇಲ್ಮನವಿ ಸಲ್ಲಿಸಬಹುದು ಎಂದು ಸಲಹೆ ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದಿಲ್ಲಿಯ ಬಿಜೆಪಿ ನಾಯಕ ಅಜಯ್ ಅಗರ್ವಾಲ್ ಈ ಬಗ್ಗೆ ಮನವಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು