ತಮಿಳುನಾಡಿನಲ್ಲಿ ಕಲ್ಲಿದ್ದಲು ಗಣಿಗಾರಿಕೆ ಕೇಂದ್ರದಲ್ಲಿ ಬಾಯ್ಲರ್ ಸ್ಪೋಟ ; ಏಳು ಜನರಿಗೆ ಗಾಯ
Team Udayavani, May 7, 2020, 6:33 PM IST
ಚೆನ್ನೈ: ದೇಶದ ನವರತ್ನ ಕಂಪೆನಿಗಳಲ್ಲಿ ಒಂದಾಗಿರುವ ಪ್ರಮುಖ ಸಾರ್ವಜನಿಕ ಉದ್ದಿಮೆಯ ಕಲ್ಲಿದ್ದಲು ಗಣಿಗಾರಿಕೆ ಕಂಪೆನಿಯಾಗಿರುವ ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ನ ಪ್ಲ್ಯಾಂಟ್ ನಲ್ಲಿ ಬಾಯ್ಲರ್ ಸ್ಪೋಟಗೊಂಡಿರುವ ಘಟನೆ ವರದಿಯಾಗಿದೆ.
ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ತಮಿಳುನಾಡಿನ ಕುಡ್ಡಲೋರ್ ಜಿಲ್ಲೆಯಲ್ಲಿದೆ. ಈ ದುರ್ಘಟನೆಯಲ್ಲಿ ಕನಿಷ್ಟ ಏಳು ಜನರು ಗಾಯಗೊಂಡಿರುವುದಾಗಿ ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಎನ್.ಎಲ್.ಸಿ. ಕಂಪೆನಿಯ ಅಧಿಕಾರಿಗಳು ಇದೀಗ ಘಟನಾ ಸ್ಥಳಕ್ಕೆ ದೌಡಾಯಿಸಿರುವುದಾಗಿ ತಿಳಿದುಬಂದಿದೆ. ಜೊತೆಯಲ್ಲಿ ತಮಿಳುನಾಡು ಪೊಲೀಸ್ ಮತ್ತು ಅಗ್ನಿ ಶಾಮಕ ದಳವೂ ಸಹ ಘಟನಾ ಸ್ಥಳಕ್ಕೆ ದೌಡಾಯಿಸಿವೆ.
ಎನ್.ಎಲ್.ಸಿ. ಇಂಡಿಯಾ ಭಾರತ ಸರಕಾರದ ನವರತ್ನ ಕಂಪೆನಿಗಳಲ್ಲಿ ಒಂದಾಗಿದ್ದು ಪಳೆಯುಳಿಕೆ ಇಂಧನ ಕ್ಷೇತ್ರ ಹಾಗೂ ಉಷ್ಣವಿದ್ಯುತ್ ಸ್ಥಾವರ ಕ್ಷೇತ್ರಗಳಲ್ಲಿ ತನ್ನ ಉತ್ಪಾದನಾ ಕಾರ್ಯವನ್ನು ನಡೆಸುತ್ತಿರುವ ಕಂಪೆನಿಯಾಗಿದೆ.
After the horrific #VizagGasTragedy at LG Polymers leaving 13 dead & several injured, now a #boiler blast has been reported at Neyveli Lignite Corporation’s thermal power station in Cuddalore district in Tamil Nadu.
Praying for safety of all workers.pic.twitter.com/Aheo0ZQ4Yr
— Rofl Republic (@i_theindian) May 7, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು