ಮಣಿಪುರದಲ್ಲಿ ಗ್ರೆನೇಡ್ ಸ್ಫೋಟ ; ಬೆಳಗಾವಿಯ ಯೋಧ ಹುತಾತ್ಮ
Team Udayavani, Oct 21, 2018, 11:21 AM IST
ಇಂಫಾಲ: ಶನಿವಾರ ಸಂಜೆ ಇಲ್ಲಿನ ಮಾರುಕಟ್ಟೆ ಪ್ರದೇಶದಲ್ಲಿ ಉಗ್ರಗಾಮಿಗಳು ಎಸೆದ ಗ್ರೆನೇಡ್ಗೆ ಕರ್ತವ್ಯದಲ್ಲಿದ್ದ ಬೆಳಗಾವಿಯ ಸಿಆರ್ಪಿಎಫ್ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಹುತಾತ್ಮ ಯೋಧ ಗೋಕಾಕ್ ನಿವಾಸಿಯಾಗಿರುವ ಉಮೇಶ್ ಹಳವರ್(25) ಎನ್ನುವವರಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸಿಆರ್ಪಿಎಫ್ಗೆ ಸೇರ್ಪಡೆಯಾಗಿದ್ದರು ಎಂದು ತಿಳಿದು ಬಂದಿದೆ.
ಉಮೇಶ್ ಅವರ ನಿವಾಸದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಸಿಆರ್ಪಿಎಫ್ ವಾಹನದಲ್ಲಿ ಬಿದ್ದ ಗ್ರೆನೇಡ್ ಹಿಡಿದು ಹೊರ ಹಾರಿದ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ. ದಾಳಿಯಲ್ಲಿ ಇನ್ನೋರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ