ಆರ್ಯನ್ ಪಿತೂರಿ ಮಾಡಿಲ್ಲ: ಬಾಂಬೆ ಹೈಕೋರ್ಟ್
Team Udayavani, Nov 20, 2021, 10:00 PM IST
ಮುಂಬೈ: “ಹೈ ಪ್ರೊಫೈಲ್ ಡ್ರಗ್ಸ್ ಪ್ರಕರಣದ ಆರೋಪಿಯಾಗಿರುವ ಶಾರೂಖ್ ಖಾನ್ ಮಗ ಆರ್ಯನ್ ಖಾನ್ ಇತರೆ ಆರೋಪಿಗಳೊಂದಿಗೆ ಸೇರಿಕೊಂಡು ಪಿತೂರಿ ನಡೆಸಿದ್ದಾರೆ ಎನ್ನುವುದಕ್ಕೆ ಯಾವುದೇ ಬಲವಾದ ಸಾಕ್ಷ್ಯಾಧಾರವಿಲ್ಲ’ ಎಂದು ಬಾಂಬೆ ಹೈ ಕೋರ್ಟ್ ಹೇಳಿದೆ. ಅ. 28ರಂದು ಆರ್ಯನ್ಗೆ ನೀಡಲಾಗಿರುವ ಜಾಮೀನಿನ ವಿವರ ಪ್ರತಿ ಶನಿವಾರ ಹೊರಬಿದ್ದಿದ್ದು, ಅದರಲ್ಲಿ ಈ ಅಂಶ ಹೇಳಲಾಗಿದೆ.
“ಆರೋಪಿಗಳಾಗಿರುವ ಆರ್ಯನ್, ಅರ್ಬಾಜ್ ಮತ್ತು ಮುನ್ಮುನ್ ಒಂದೇ ಹಡಗಿನಲ್ಲಿದ್ದರು ಎನ್ನುವ ಕಾರಣಕ್ಕೆ ಅವರು ಅಕ್ರಮ ವ್ಯವಹಾರ ನಡೆಸಲು ಪಿತೂರಿ ಹಾಕಿಕೊಂಡಿದ್ದರು ಎನ್ನಲಾಗದು. ಅವರ ವಾಟ್ಸ್ಆ್ಯಪ್ ಚಾಟ್ನಲ್ಲಿ ಆಕ್ಷೇಪಾರ್ಹ ಎನ್ನಬಹುದಾದ ಯಾವುದೇ ಅಂಶ ಕಂಡುಬಂದಿಲ್ಲ. ತಪ್ಪೊಪ್ಪಿಕೊಂಡಿದ್ದಾರೆ ಎಂದ ಮಾತ್ರಕ್ಕೆ ಪಿತೂರಿ ಮಾಡಿದ್ದಾರೆ ಎನ್ನಬಾರದು’ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ