ಭೀಮಾ-ಕೋರೇಗಾಂವ್ ಸುದ್ದಿಗೋಷ್ಠಿ: ಮಹಾ ಪೊಲೀಸರಿಗೆ ಹೈಕೋರ್ಟ್ ತರಾಟೆ
Team Udayavani, Sep 3, 2018, 4:10 PM IST
ಮುಂಬಯಿ : ನ್ಯಾಯಾಂಗದ ವ್ಯಾಪ್ತಿಗೆ ಒಳಪಟ್ಟಿರುವ ಭೀಮಾ ಕೋರೇಗಾಂವ್ ಕೇಸಿಗೆ ಸಂಬಂಧಿಸಿ ಕಳೆದ ಶುಕ್ರವಾರ ನಡೆಸಿರುವ ಪತ್ರಿಕಾ ಗೋಷ್ಠಿಗಾಗಿ ಬಾಂಬೆ ಹೈಕೋರ್ಟ್ ಮಹಾರಾಷ್ಟ್ರ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ಈ ಕೇಸು ನ್ಯಾಯಾಂಗದ ಅಧೀನದಲ್ಲಿರುವುದರಿಂದ (sub judice), ತೀರ್ಪು ಬರುವುದಕ್ಕೆ ಮುನ್ನವೇ ನೀವು ಪತ್ರಿಕಾಗೋಷ್ಠಿಯನ್ನು ನಡೆಸುವ ಮೂಲಕ ನಿಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿದ್ದೀರಿ ಎಂದು ಹೈಕೋರ್ಟ್ ಮಹಾರಾಷ್ಟ್ರ ಪೊಲೀಸರಿಗೆ ತಪರಾಕಿ ಬಾರಿಸಿದೆ
ಬಂಧಿತ ಕಾರ್ಯಕರ್ತರು ಮತ್ತು ಮಾವೋವಾದಿ ಸಂಘಟನೆಗಳಿಗೆ ನಂಟು ಇರುವುದನ್ನು ಸಾಬೀತು ಪಡಿಸುವ ಸಾಕಷ್ಟು ಸಾಕ್ಷ್ಯಾಧಾರಗಳು ತಮಗೆ ವಿವಿಧೆಡೆಗಳಲ್ಲಿ ತಾವು ನಡೆಸಿದ್ದ ದಾಳಿಯಲ್ಲಿ ತಮಗೆ ಸಿಕ್ಕಿವೆ ಎಂದು ಮಹಾರಾಷ್ಟ್ರ ಪೊಲೀಸರು ಕಳೆದ ಶುಕ್ರವಾರ ನಡೆಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿಕೊಂಡಿದ್ದರು.
ಇದೇ ವೇಳೆ ಬಾಂಬೆ ಹೈಕೋರ್ಟ್, ಎಲ್ಗರ್ ಪರಿಷತ್ ವಿರುದ್ಧವೂ ರಾಷ್ಟ್ರೀಯ ತನಿಖಾ ದಳದಿಂದ (ಎನ್ಐಎ) ತನಿಖೆ ನಡೆಯಬೇಕು ಎಂದು ಆಗ್ರಹಿಸುವ ಮನವಿಯ ಮೇಲಿನ ವಿಚಾರಣೆಯನ್ನು ಸೆ.7ಕ್ಕೆ ನಿಗದಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು