
ನ್ಯಾಯಮೂರ್ತಿ ದೀಪಾಂಕರ್ಗೆ ಸುಪ್ರೀಂಗೆ ಪದೋನ್ನತಿ
ಕೊಲೀಜಿಯಂ ಗದ್ದಲದ ನಡುವೆಯೇ ಬೆಳವಣಿಗೆ
Team Udayavani, Dec 11, 2022, 11:04 PM IST

ನವದೆಹಲಿ: ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಾಂಕರ್ ದತ್ತ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ನೀಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ.
ನ್ಯಾ. ದತ್ತ ಅವರ ಪ್ರಮಾಣವಚನದ ನಂತರ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಲಿದೆ. ಸಿಜೆಐ ಸೇರಿ ಒಟ್ಟು 34 ನ್ಯಾಯಮೂರ್ತಿಗಳ ನೇಮಕಕ್ಕೆ ಅನುಮೋದನೆ ಇದೆ.
ನ್ಯಾಯಮೂರ್ತಿಗಳ ನೇಮಕ ಮತ್ತು ಕೊಲೀಜಿಯಂ ವ್ಯವಸ್ಥೆಯ ಬಗ್ಗೆ ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ನಡುವೆ ನಡೆಯುತ್ತಿರುವ ಶೀತಲ ಸಮರದ ನಡುವೆಯೇ ಈ ಬೆಳವಣಿಗೆ ನಡೆದಿದೆ.
1965ರ ಫೆ.9ರಂದು ಜನಿಸಿದ ದೀಪಾಂಕರ್ ದತ್ತ ಅವರನ್ನು ಕೋಲ್ಕತ್ತಾ ಹೈಕೋರ್ಟ್ನ ಖಾಯಂ ನ್ಯಾಯಮೂರ್ತಿಯಾಗಿ 2006ರ ಜೂ.22ರಂದು ಬಡ್ತಿ ನೀಡಲಾಯಿತು.
ನಂತರ 2020ರ ಏ.28ರಂದು ಅವರನ್ನು ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಯಿತು. ನ್ಯಾ. ದತ್ತ ಅವರು ಕೋಲ್ಕತ್ತಾ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ದಿ. ಸಲೀಲ್ ಕುಮಾರ್ ದತ್ತಾ ಅವರ ಪುತ್ರರಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

Manipur ಆಂಬ್ಯುಲೆನ್ಸ್ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

Student Visa Day ಅಮೆರಿಕ-ಭಾರತ ಉನ್ನತ ಶಿಕ್ಷಣ ಸಹಯೋಗದ ಸಂಭ್ರಮಾಚರಣೆ

Goa ದಲ್ಲಿ ಪೋರ್ಚುಗೀಸ್ ಕುರುಹುಗಳು ಇನ್ನೂ ಜೀವಂತ: ಸಿಎಂ ಸಾವಂತ್
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
