ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿ

Team Udayavani, Jan 22, 2022, 10:00 PM IST

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ನವದೆಹಲಿ: ಮುನ್ನೆಚ್ಚರಿಕಾ ಡೋಸ್‌ ಸೇರಿದಂತೆ ಕೊರೊನಾ ಲಸಿಕೆ ಪಡೆಯಲು ಮುಂದಾಗಿರುವವರಿಗಾಗಿ ಕೇಂದ್ರ ಆರೋಗ್ಯ ಸಚಿವಾಲಯ ಹೊಸ ಮಾರ್ಗಸೂಚಿಯೊಂದನ್ನು ಹೊರಡಿಸಿದೆ.

ನಿಮಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಸಂಪೂರ್ಣ ಗುಣಮುಖರಾದ 3 ತಿಂಗಳ ಬಳಿಕವೇ ಕೋವಿಡ್‌ ಲಸಿಕೆಯನ್ನು (ಮುನ್ನೆಚ್ಚರಿಕೆ ಡೋಸ್‌ ಸೇರಿದಂತೆ) ಪಡೆಯಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ (ಎನ್‌ಎಚ್‌ಎಂ) ಯ ಹೆಚ್ಚುವರಿ ಕಾರ್ಯದರ್ಶಿ ಮತ್ತು ಯೋಜನಾ ನಿರ್ದೇಶಕರಾದ ವಿಕಾಸ್‌ ಶೀಲ್‌ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ.

ಮುನ್ನೆಚ್ಚರಿಕಾ ಡೋಸ್‌ಗೆ ಅರ್ಹರಾಗಿರುವ ಫ‌ಲಾನುಭವಿಗಳಿಗೆ ಕೊರೊನಾ ಸೋಂಕು ತಗುಲಿದ್ದರೆ, ಲಸಿಕೆ ನೀಡಬೇಕೇ, ಬೇಡವೇ ಎಂಬ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ವಿಕಾಸ್‌ ಶೀಲ್‌ ಅವರು ಪತ್ರ ಮುಖೇನ ಸ್ಪಷ್ಟನೆ ನೀಡಿದ್ದು, ಸೋಂಕು ತಗುಲಿದವರು 3 ತಿಂಗಳ ನಂತರ ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ.

ಇದನ್ನೂ ಓದಿ:ಎಟಿಎಸ್‌ ಸ್ಥಾಪಿಸಿದ ಐಪಿಎಸ್‌ ಅಧಿಕಾರಿ ಅಫ್ತಾಬ್‌ ಅಹ್ಮದ್‌ ನಿಧನ

237 ದಿನಗಳಿಗೆ ಗರಿಷ್ಠ:
ದೇಶದಲ್ಲಿ ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ 3,37,704 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 488 ಮಂದಿ ಅಸುನೀಗಿದ್ದಾರೆ. ದೇಶದಲ್ಲಿ 237 ದಿನಗಳಿಗೆ ಹೋಲಿಕೆ ಮಾಡಿದರೆ, 21,13,365ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.93.31 ಆಗಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.