ಹಿಂದೆ ಸರಿದ ಚೀನ ಪಡೆ


Team Udayavani, Jun 10, 2020, 12:25 PM IST

ಹಿಂದೆ ಸರಿದ ಚೀನ ಪಡೆ

ಹೊಸದಿಲ್ಲಿ : ಚೀನಕ್ಕೆ ಬುದ್ಧಿ ಬಂದಿದೆ. ಕೊನೆಗೂ ಭಾರತದ ಶಾಂತಿ ತತ್ವವೇ ಗೆದ್ದಿದೆ. ಚೀನ ಪಡೆಗಳು ಎಲ್‌ಎಸಿ ಸಮೀಪದ ಗಲ್ವಾನ್‌ ತೀರ ದಿಂದ 2 ಕಿ.ಮೀ. ಹಿಂದಕ್ಕೆ ಸರಿದಿವೆ. ಪಿಪಿ 14, ಪಿಪಿ 15, ಪಿಪಿ 17 ಪ್ರದೇಶಗಳಿಂದ ಚೀನ ಸೇನೆ ಹಿಂದಡಿ ಇಟ್ಟಿದೆ. ಆದರೆ ಪಿಎಲ್‌ಎ ಸುಮಾರು 100 ಟ್ಯಾಂಕರ್‌ ಹಾಗೂ ಫಿರಂಗಿಗಳನ್ನು ಇಷ್ಟು ದಿನ ಸೇನೆ ನಿಯೋಜನೆಗೊಂಡಿದ್ದ ಜಾಗದಲ್ಲಿಯೇ ಬಿಟ್ಟು ಹೋಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. “ಗಲ್ವಾನ್‌ ತೀರದಿಂದ ಚೀನ ಸೈನಿಕರನ್ನು, ದೋಣಿಗಳನ್ನು ತುಂಬಿಕೊಂಡ 20 ಟ್ರಕ್‌ಗಳು ವಾಪಸ್‌ ಹೋಗಿವೆ. ಎಲ್‌ಎಸಿ ಬಳಿಗೆ ಮೊದಲು ಬಂದವರು ಅವರು. ಹಾಗಾಗಿ ಮೊದಲು ಅವರೇ ಹಿಂದಕ್ಕೆ ಹೋಗಬೇಕು’ ಎಂದು ಸರಕಾರದ ಉನ್ನತ ಮೂಲಗಳು ತಿಳಿಸಿವೆ.

ಬೇಗ ಪರಿಹಾರ?: ರಾಜತಾಂತ್ರಿಕ ಮಟ್ಟದಲ್ಲಿ ಕೆಲವು ಮಾತುಕತೆಗಳ ನಂತರ, ಜುಲೈ ವೇಳೆಗೆ ಗಡಿ ಬಿಕ್ಕಟ್ಟಿಗೆ ಸ್ಪಷ್ಟ ಪರಿಹಾರ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲಡಾಖ್‌ ಗಡಿಯಲ್ಲಿ ವಿವಾದದ ಕಾರ್ಮೋಡ ಕವಿದು ಈಗಾಗಲೇ 1 ತಿಂಗಳು ಕಳೆದಿದೆ. ಈ ಹಿಂದೆ 2017ರಲ್ಲಿ ಡೋಕ್ಲಾಮ್‌ ಬಿಕ್ಕಟ್ಟು 73 ದಿನಗಳ ನಂತರ ಶಮನಗೊಂಡಿತ್ತು.

ಲಡಾಖ್‌ ಗಡಿಯಲ್ಲಿ ಮತ್ತೂಂದು ಮಾತುಕತೆ
ಲಡಾಖ್‌ನ ಗಡಿಯಲ್ಲಿ ಭಾರತ- ಚೀನ ನಡುವೆ ಇನ್ನೊಂದು ಮಹತ್ವದ ಮಾತುಕತೆ ಏರ್ಪಡುವ ಸಾಧ್ಯತೆ ಇದೆ. “ಚುಶುಲ್‌ ಪಾಯಿಂಟ್‌ನ ಮಿಲಿಟರಿ ತಂಡ ಈ ಮಾತುಕತೆಗೆ ಸಿದ್ಧತೆ ನಡೆಸುತ್ತಿದ್ದು, ಅತೀ ಶೀಘ್ರದಲ್ಲಿ ಮಾತುಕತೆ ನಡೆಯಲಿದೆ’ ಎಂದು ಸೇನೆಯ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.