ಪನ್ನೀರ್ ಸೆಲ್ವಂ ಮೇಲೆ ಬಾಟಲಿ ಎಸೆತ ; ಎಐಎಡಿಎಂಕೆ ಸಭೆಯಲ್ಲಿ ಕೋಲಾಹಲ
ಏಕ ನಾಯಕತ್ವಕ್ಕಾಗಿ ಸದಸ್ಯರ ಬೇಡಿಕೆ
Team Udayavani, Jun 23, 2022, 2:28 PM IST
ಚೆನ್ನೈ : ಎಐಎಡಿಎಂಕೆ ಸಂಯೋಜಕ ಮತ್ತು ತಮಿಳುನಾಡು ಮಾಜಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಮೇಲೆ ಗುರುವಾರ ನಡೆದ ಪಕ್ಷದ ಸಾಮಾನ್ಯ ಸಮಿತಿ ಸಭೆಯಲ್ಲಿ ಬಾಟಲಿಗಳನ್ನು ಎಸೆಯಲಾಗಿದೆ.
ಶ್ರೀವಾರು ವೆಂಕಟಾಚಲಪತಿ ಪ್ಯಾಲೇಸ್ ನಲ್ಲಿ ನಡೆದ ಸಭೆಯಲ್ಲಿ ಈ ಘಟನೆ ನಡೆದಿದೆ. ಪನ್ನೀರ್ ಸೆಲ್ವಂ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿ ಸಭೆಯಿಂದ ಅರ್ಧದಲ್ಲೇ ಹೊರನಡೆಡಿದ್ದಾರೆ.
ಎಐಎಡಿಎಂಕೆ ಸಭೆಯಲ್ಲಿ ಹೈ ಡ್ರಾಮಾ ನಡೆದಿದ್ದು, ಜುಲೈ 11 ರಂದು ಮತ್ತೊಮ್ಮೆ ಏಕ ನಾಯಕತ್ವಕ್ಕಾಗಿ ಸದಸ್ಯರ ಬೇಡಿಕೆಯನ್ನು ಚರ್ಚಿಸಲು ಜುಲೈ 11 ರಂದು ಪಕ್ಷದ ಸಾಮಾನ್ಯ ಮಂಡಳಿ ಸಭೆಯನ್ನು ಕರೆಯುವುದಾಗಿ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಗುರುವಾರ ನಡೆದ ಪಕ್ಷದ ಸಾಮಾನ್ಯ ಸಭೆಯಲ್ಲಿಎಐಎಡಿಎಂಕೆ ಪ್ರೆಸಿಡಿಯಂ ಅಧ್ಯಕ್ಷರಾಗಿ ಅಮಿಲ್ ಮಗನ್ ಹುಸೇನ್ ಅವರನ್ನು ಆಯ್ಕೆ ಮಾಡಲಾಯಿತು. ಅವರು ಇಲ್ಲಿಯವರೆಗೆ ಹಂಗಾಮಿ ಪ್ರೆಸಿಡಿಯಂ ಅಧ್ಯಕ್ಷರಾಗಿದ್ದರು.
#WATCH | Tamil Nadu: Bottles hurled at AIADMK coordinator and former Deputy CM O Panneerselvam at the party’s General Council Meeting today. The meeting took place at Shrivaaru Venkatachalapathy Palace, Vanagaram in Chennai.
He walked out halfway through the meeting. pic.twitter.com/lVb1AdvAGt
— ANI (@ANI) June 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!