ಬಾಕ್ಸರ್ ವಿಜೇಂದರ್ ಸಿಂಗ್ ದಕ್ಷಿಣ ದೆಹಲಿ ಕಾಂಗ್ರೆಸ್ ಅಭ್ಯರ್ಥಿ
Team Udayavani, Apr 23, 2019, 1:38 PM IST
ಹೊಸದಿಲ್ಲಿ: 2008 ರ ಬೀಜಿಂಗ್ ಒಲಂಪಿಕ್ಸ್ನ ಕಂಚಿನ ಪದಕ ವಿಜೇತ್ ಬಾಕ್ಸರ್ ವಿಜೇಂದರ್ ಸಿಂಗ್ ಅವರಿಗೆ ದಕ್ಷಿಣ ದೆಹಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ವಿಜೇಂದರ್, ಕಾಂಗ್ರೆಸ್ ಪಕ್ಷ ನನಗೆ ಜನರ ಸೇವೆ ಮಾಡುವ ಜವಾಬ್ದಾರಿಯನ್ನು ನೀಡಿದ್ದುನಾನು ತುಂಬಾ ಖುಷಿಯಾಗಿದ್ದೇನೆ. ಓರ್ವ ಚಾಲಕನ ಮಗನಾಗಿ ಬಡವರ ಬವಣೆಗಳನ್ನು ಅರಿತಿದ್ದೇನೆ. ನಾನು ಜನರ ಸಮಸ್ಯೆಗಳನ್ನು ಕೇಳಲು ಅವರ ಬಳಿ ತೆರಳುತ್ತೇನೆ ಎಂದಿದ್ದಾರೆ.
ನಾನು ನನ್ನ 20 ವರ್ಷದ ಬಾಕ್ಸಿಂಗ್ ವೃತ್ತಿಯಲ್ಲಿ ರಿಂಗ್ನಲ್ಲಿ ದೇಶಕ್ಕೆ ಹೆಮ್ಮೆ ತಂದಿಟ್ಟಿದ್ದೇನೆ. ಇದು ನನ್ನ ದೇಶದ ಜನರಿಗಾಗಿ ಏನಾದರು ಮಾಡಲು ಸಕಾಲ. ನಾನು ಈ ಅವಕಾಶವನ್ನು ಸ್ವೀಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ವಿಜೇಂದರ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ವಿಜೇಂದರ್ ಸಿಂಗ್ ಅವರು ಬಿಜೆಪಿ ಹಾಲಿ ಸಂಸದ ರಮೇಶ್ ಬಿಧೂರಿ ಅವರನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ