ರಾಜಯೋಗಿನಿ ದಾದಿ ಜಾನಕಿ ನಿಧನ
Team Udayavani, Mar 28, 2020, 2:02 AM IST
ಮೌಂಟ್ ಅಬು: ಬ್ರಹ್ಮಕುಮಾರಿ ಈಶ್ವರಿ ಸಂಸ್ಥೆಯ ವಿಶ್ವ ಅಧ್ಯಾತ್ಮ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿದ್ದ ರಾಜಯೋಗಿನಿ ದಾದಿ ಜಾನಕಿ (104) ಶುಕ್ರವಾರ ನಸುಕಿನಲ್ಲಿ 2.10 ನಿಮಿಷಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಶರೀರ ತ್ಯಾಗ ಮಾಡಿದರು.
ಅನಾರೋಗ್ಯ ಸಮ ಸ್ಯೆಗಳಿಂದ ಬಳಲುತ್ತಿದ್ದ ದಾದಿ ಜಾನಕಿ ಅವರು, ಎರಡು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿ ದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಜಸ್ಥಾನದ ಮೌಂಟ್ ಅಬುದಲ್ಲಿರುವ ಗ್ಲೋಬಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಬ್ರಹ್ಮಕುಮಾರಿ ಸಂಸ್ಥೆಯ ಕೇಂದ್ರ ಕಚೇರಿ ಆವರಣದಲ್ಲಿನ ಶಾಂತಿವನದಲ್ಲಿ ಶುಕ್ರವಾರ ದಾದಿ ಅವರ ಅಂತ್ಯಕ್ರಿಯೆ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್