ಗುಂಡಿನ ದಾಳಿಗೆ ಜಗ್ಗದ ವಧು
Team Udayavani, Jan 19, 2019, 12:30 AM IST
ಹೊಸದಿಲ್ಲಿ: ಆಕೆ ಕೆಲವೇ ನಿಮಿಷಗಳಲ್ಲಿ ಹಸೆಮಣೆ ಏರಬೇಕಿತ್ತು. ವೇದಿಕೆಯ ಮೇಲೆ ಮಾಂಗಲ್ಯಧಾರಣೆಗೆ ವರ ಸಜ್ಜಾಗಿದ್ದ. ಆದರೆ, ವೇದಿಕೆ ಕಡೆಗೆ ಕರೆತರಲಾಗುತ್ತಿದ್ದ ವಧುವಿಗೆ ಅಜ್ಞಾತ ವ್ಯಕ್ತಿಯೊಬ್ಬ ಗುಂಡು ಹಾರಿಸಿ ಓಡಿಹೋದ! ನೆರೆದಿದ್ದವರೆಲ್ಲರೂ ಶಾಕ್ ಆದರು. ಆದರೆ, ಅದೃಷ್ಟವಶಾತ್ ಗುಂಡು ಆಕೆಯ ಕಾಲಿಗೆ ತಗುಲಿತ್ತು. ಆದರೆ, ಪೂಜಾ ಹೆಸರಿನ ಆ ವನಿತೆ ಅಧೀರಳಾಗಲಿಲ್ಲ. ಆಸ್ಪತ್ರೆಗೆ ಹೋಗಿ ಗುಂಡು ತೆಗೆಸಿಕೊಂಡು ಪುನಃ ಕಲ್ಯಾಣ ಮಂಟಪಕ್ಕೆ ಹಾಜರಾಗಿ ಮಾಂಗಲ್ಯ ಬಂಧನಕ್ಕೊಳಗಾದಳು. ಇದು ದೆಹಲಿಯ ಶಾಕಾರ್ಪುರದಲ್ಲಿ ನಡೆದ ಸತ್ಯ ಘಟನೆ. ಗುಂಡು ತಾಗಿದ ಕೂಡಲೇ ವಧುವನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಅಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಗುಂಡು ಹೊರತೆಗೆಯಲಾಯಿತು. ವೈದ್ಯರು ವಿಶ್ರಾಂತಿಗೆ ಸಲಹೆ ಮಾಡಿದರೂ, ವಿನಂತಿಸಿಕೊಂಡು ಮದುವೆ ಮಂಟಪಕ್ಕೆ ಬಂದ ಯುವತಿ ಮದುವೆ ಶಾಸ್ತ್ರ ಮುಗಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು