ಹಣವಿಲ್ಲದೆ ಆಹಾರಕ್ಕಾಗಿ ಪರದಾಡುತ್ತಿರುವ ಯುವತಿ: ಭಾರತಕ್ಕೆ ಕರೆತರುವಂತೆ ಯುವತಿಯ ತಾಯಿ ಮನವಿ


Team Udayavani, Jul 27, 2023, 10:21 AM IST

ಹಣವಿಲ್ಲದೆ ಆಹಾರಕ್ಕಾಗಿ ಪರದಾಡುತ್ತಿರುವ ಯುವತಿ: ಭಾರತಕ್ಕೆ ಕರೆತರುವಂತೆ ಯುವತಿಯ ತಾಯಿ ಮನವಿ

ಹೈದರಾಬಾದ್: ಸ್ನಾತಕೋತ್ತರ ಪದವಿ ಪಡೆಯಲು ಅಮೆರಿಕಕ್ಕೆ ತೆರಳಿದ್ದ ಹೈದರಾಬಾದ್ ಮೂಲದ ಯುವತಿಯೊಬ್ಬಳು ಚಿಕಾಗೋದ ಬೀದಿಯಲ್ಲಿ ಹಸಿವಿನಿಂದ ಬಳಲುತ್ತಿರುವ ದೃಶ್ಯ ಕಂಡು ಬಂದಿದ್ದು. ಆಕೆಯನ್ನು ಆದಷ್ಟು ಬೇಗ ಭಾರತಕ್ಕೆ ಕರೆತರುವಂತೆ ಆಕೆಯ ತಾಯಿ ಕೇಂದ್ರದ ಸಹಾಯವನ್ನು ಕೋರಿರುವ ವಿಚಾರ ಬೆಳಕಿಗೆ ಬಂದಿದೆ.

ಈ ಕುರಿತು ಯುವತಿಯ ತಾಯಿ ಕೇಂದ್ರ ವಿದೇಶಾಂಗ ಸಚಿವ ಎಸ್​​ ಜೈಶಂಕರ್​ ಅವರಿಗೆ ಪತ್ರ ಬರೆದಿದ್ದಾರೆ.

ನನ್ನ ಮಗಳು ಸೈಯದಾ ಲುಲು ಮಿನ್ಹಾಜ್ ಜೈದಿ ಚಿಕಾಗೋದ ಡೆಟ್ರಾಯಿಟ್‌ನಲ್ಲಿರುವ ಡೆಟ್ರಾಯಿಟ್‌ನ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಡಲು 2021ರ ಆಗಸ್ಟ್ ತಿಂಗಳಲ್ಲಿ ಅಮೇರಿಕಾಕ್ಕೆ ತೆರಳಿದ್ದಳು. ಚೆನ್ನಾಗಿಯೇ ಇದ್ದ ಆಕೆ ಕಳೆದ 2 ತಿಂಗಳಿಂದ ನಾವು ಅವಳನ್ನು ಸಂಪರ್ಕ ಹೊಂದಲು ಸಾಧ್ಯವಾಗಲಿಲ್ಲ ಆ ಬಳಿಕ ಆಕೆಯ ಸ್ಥಿತಿಯನ್ನು ತೆಲಂಗಾಣ ಮೂಲದ ಮಜ್ಲಿಸ್ ಬಚಾವೋ ತೆಹ್ರೀಕ್ ವಕ್ತಾರ ಅಮ್ಜೆದ್ ಉಲ್ಲಾ ಖಾನ್ ಅವರು ಬೆಳಕಿಗೆ ತಂದ ಮೇಲೆ ಆಕೆಯ ಸ್ಥಿತಿ ಹೇಗಿದೆ ಎಂಬುದು ಗೊತ್ತಾಯಿತು, ನನ್ನ ಮಗಳ ಬಳಿಯಿದ್ದ ಬ್ಯಾಗ್, ಪ್ರಮುಖ ದಾಖಲೆ ಹಣ ಸೇರಿ ಎಲ್ಲವನ್ನೂ ಕಳ್ಳರು ಕದ್ದು ಖರ್ಚಿಗೆ ಹಣವಿಲ್ಲದೆ ಇದೀಗ ಹೊಟ್ಟೆಗೆ ಅನ್ನ ಆಹಾರವಿಲ್ಲದೆ ಬೀದಿಯಲ್ಲಿ ಪರದಾಡುತಿದ್ದಾಳೆ ಅಲ್ಲದೆ ಆಕೆ ಖಿನ್ನತೆಗೆ ಒಳಗಾಗಿದ್ದಾಳೆ, ಆಕೆಯ ಆರೋಗ್ಯವೂ ತುಂಬಾ ಹದಗೆಟ್ಟಿದ್ದು ಆಕೆಯನ್ನು ಆದಷ್ಟು ಬೇಗ ಭಾರತಕ್ಕೆ ಕರೆ ತನ್ನಿ ಎಂದು ವಿದೇಶಾಂಗ ಸಚಿವರಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

 

ಸಂತ್ರಸ್ತೆಯ ತಾಯಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದು “ತಕ್ಷಣ ಮಧ್ಯಪ್ರವೇಶಿಸಿ” “ಸಾಧ್ಯವಾದಷ್ಟು ಬೇಗ” ತನ್ನ ಮಗಳನ್ನು ಭಾರತಕ್ಕೆ ಮರಳಿ ಕರೆತರುವಂತೆ ಒತ್ತಾಯಿಸಿದ್ದಾರೆ.

ಮಹಿಳೆಯ ಪತ್ರಕ್ಕೆ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು ಯುವತಿಯ ರಕ್ಷಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದಾಗಿ ತಿಳಿಸಿದ್ದಾರೆ.

ಈ ನಡುವೆ ಕೆಲ ಸಂಘಟನೆ “ನಾವು ಬಾಲಕಿಯ ಆರೈಕೆಗಾಗಿ ಆಕೆಯ ಪೋಷಕರನ್ನು ಚಿಕಾಗೋಗೆ ಕಳುಹಿಸಲು ಪ್ರಯತ್ನಿಸುತ್ತಿದ್ದೇವೆ. ಪೋಷಕರ ಬಳಿ ಪಾಸ್‌ಪೋರ್ಟ್ ಇಲ್ಲ. ಅವರಿಗೆ ಪಾಸ್‌ಪೋರ್ಟ್ ಮತ್ತು ಹೈದರಾಬಾದ್‌ನಲ್ಲಿರುವ ಯುಎಸ್ ಕಾನ್ಸುಲೇಟ್‌ನಿಂದ ವೀಸಾ ಪಡೆಯಲು ಸಹಾಯ ಮಾಡುವಂತೆ ನಾವು ಐಟಿ ಸಚಿವ ಕೆಟಿಆರ್ (ತೆಲಂಗಾಣ) ಅವರಿಗೆ ಮನವಿ ಮಾಡಿದ್ದೇವೆ. . ಅನೇಕ ವ್ಯಕ್ತಿಗಳು ಮತ್ತು ಸಂಸ್ಥೆಗಳು ಯುಎಸ್ ಪ್ರವಾಸಕ್ಕೆ ಮುಂದೆ ಬಂದಿವೆ,” ಎಂದು ಹೇಳಿದ್ದಾರೆ.

ಯುವತಿಯ ರಕ್ಷಣೆಗೆ ಮುಂದೆ ಬಂದಿರುವ ಕೇಂದ್ರ ಸಚಿವಾಲಯ ಹಾಗೂ ಇತರ ಸಂಘಟನೆಗಳ ಕಾರ್ಯಕ್ಕೆ ಪೋಷಕರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: “ಡಿಯರ್‌ ಕಾರ್ಮೆಡ್’ʼಗೆ 4 ವರ್ಷ: ಸೆಲ್ಫಿ ಹಂಚಿಕೊಂಡು ವಿಶೇಷ ಸಿನಿಮಾವನ್ನು ನೆನೆದ ರಶ್ಮಿಕಾ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.