ಲಂಚ ಕೇಳಿದ್ದಕ್ಕೆ ಕಾರಿಗೆ ಎಮ್ಮೆ ಕಟ್ಟಿಹಾಕಿದ!
Team Udayavani, Feb 24, 2019, 12:55 AM IST
ಭೋಪಾಲ್: ಜಮೀನು ವರ್ಗಾವಣೆ ದಾಖಲೆಗಳಿಗಾಗಿ 50 ಸಾವಿರ ರೂ. ಲಂಚ ಕೇಳಿದ್ದ ತಹಶೀಲ್ದಾರ್ನ ಕಾರಿಗೆ ಸ್ಥಳೀಯ ರೈತರೊಬ್ಬರು ತಮ್ಮ ಎಮ್ಮೆ ಯನ್ನು ಕಟ್ಟಿಹಾಕಿದ ಘಟನೆ ಭೋಪಾಲ್ನಲ್ಲಿ ನಡೆದಿದೆ.
ತಹಶೀಲ್ದಾರ್ 1 ಲಕ್ಷ ಲಂಚ ಕೇಳಿದ್ದರು. 50 ಸಾವಿರ ಕೊಟ್ಟಿದ್ದು, ಬಾಕಿ 50 ಸಾವಿರಕ್ಕೆ ದುಂಬಾಲು ಬಿದ್ದಿದ್ದರು. ನಮ್ಮ ಬಳಿ ಉಳಿದಿರುವುದು ಎಮ್ಮೆ ಮಾತ್ರ. ಅದಕ್ಕೆ ಅವರ ಕಾರಿಗೆ ಕಟ್ಟಿ ಹಾಕಿದೆ ಎಂದು ರೈತ ಲಕ್ಷ್ಮೀ ಯಾದವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?