ಬಿಎಸ್ಎಫ್ ಯೋಧನ ಮೇಲೆ ಗೋ ಕಳ್ಳಸಾಗಣೆಗಾರರಿಂದ ಹಲ್ಲೆ
Team Udayavani, Oct 16, 2017, 3:53 PM IST
ಅಗರ್ತಲಾ : ಬಿಎಸ್ಎಫ್ ಕಮಾಂಡೆಂಟ್ ದೀಪಕ್ ಮಂಡಲ್ ಅವರ ಮೇಲೆ ತ್ರಿಪುರದಲ್ಲಿ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿರುವ ಮಂಡಲ್ ಅವರನ್ನು ವಿಮಾನ ಮೂಲಕ ಕೋಲ್ಕತಕ್ಕೆ ತರಲಾಗಿದೆ.
ಮಂಡಲ್ ಅವರು 145ನೇ ಬಿಎಸ್ಎಫ್ ಬೆಟಾಲಿಯನ್ಗೆ ಸೇರಿದವರು.
ಲಾಠಿ, ಇಟ್ಟಿಗೆಗಳನ್ನು ಹೊಂದಿದ್ದ ಗೋ ಕಳ್ಳಸಾಗಣೆಗಾರರನ್ನು ಮಂಡಲ್ ಅವರು ತಡೆದಾಗ ಅವರ ಮೇಲೆ ದಾಳಿ ನಡೆಸಲಾಯಿತು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
ಮಂಡಲ್ ಅವರು ಎಂದಿನಂತೆ ತ್ರಿಪುರ ಗಡಿಯಲ್ಲಿನ ಪಿ ಎಸ್ ಸೋನಮುರಾ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಗೋ ಕಳ್ಳಸಾಗಾಟಗಾರರನ್ನು ಕಂಡು ಅವರನ್ನು ತಡೆದಿದ್ದರು ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ