ಒಳನುಸುಳುವಿಕೆ ಪ್ರಯತ್ನ; ಭಾರತೀಯ ಸೇನೆಗೆ ಹೆದರಿ ಓಡಿದ ಪಾಕ್ ಉಗ್ರರು
Team Udayavani, Oct 6, 2019, 9:35 AM IST
ಶ್ರೀನಗರ: ಭಾರತದ ಗಡಿಯೊಳಗೆ ಒಳನುಸುಳಲು ಪ್ರಯತ್ನ ನಡೆಸಿದ್ದ ಉಗ್ರರನ್ನು ಭಾರತೀಯ ಗಡಿ ರಕ್ಷಣಾ ಪಡೆ ಓಡಿಸಿದೆ. ಗಡಿ ನಿಯಂತ್ರಣ ರೇಖೆಯ ಬಾರಮುಲ್ಲಾ ಸೆಕ್ಟರ್ ಬಳಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.
4 ರಿಂದ 5 ಜನರಿದ್ದ ಗುಂಪೊಂದು ಭಾರತ ಗಡಿಯೊಳಗೆ ನುಸುಳಲು ಪ್ರಯತ್ನ ನಡೆಸಿತ್ತು. ಈ ವೇಳೆ ಗಡಿ ರಕ್ಷಣಾ ಪಡೆಯ ಯೋಧರು ಅವರ ಮೇಲೆ ದಾಳಿ ನಡೆಸಿದ್ದರು. ಉಗ್ರರು ಕೂಡಾ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆದರೆ ಸೇನೆಯ ದಾಳಿಯೆದುರು ನಿಲ್ಲಲಾಗದೆ ಪಾಕ್ ಆಕ್ರಮಿತ ಕಾಶ್ಮೀರದ ಕಡೆ ಪಲಾಯನಗೈದಿದ್ದಾರೆ ಎಂದು ವರದಿಯಾಗಿದೆ.
ಕಳೆದ ಮಂಗಳವಾರ ಕೂಡಾ ಇದೇ ಜಾಗದಲ್ಲಿ ಉಗ್ರರು ಒಳನುಸುಳಲು ಪ್ರಯತ್ನಿಸಿದ್ದು, ಸೇನೆ ಅವರ ಪ್ರಯತ್ನವನ್ನು ವಿಫಲಗೊಳಿಸಿದ್ದು, ಇಬ್ಬರು ಉಗ್ರರನ್ನು ಹೊಡೆದುರಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ