ಜಮ್ಮು-ಕಾಶ್ಮೀರದಲ್ಲಿ ಉಗ್ರರ ರಣಕೇಕೆ; ಮನೆಗೆ ನುಗ್ಗಿ ಯೋಧನ ಹತ್ಯೆ


Team Udayavani, Sep 28, 2017, 11:36 AM IST

bsf-jawan-story.jpg

ಶ್ರೀನಗರ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಉತ್ತರ ಕಾಶ್ಮೀರದಲ್ಲಿ ಮನೆಗೆ ನುಗ್ಗಿದ  ಉಗ್ರರು ಬಿಎಸ್ಎಫ್ ಯೋಧರೊಬ್ಬರನ್ನು ಬುಧವಾರ ಗುಂಡಿಟ್ಟು ಹತ್ಯೆ ಮಾಡಿರುವ ಅಮಾನವೀಯ ಘಟನೆ ನಡೆದಿದೆ.

ಸಂಜೆ ಬಿಎಸ್ಎಫ್ ಯೋಧ ಮೊಹಮ್ಮದ್ ರಮ್ಜಾನ್ ಪಾರೇ(31ವರ್ಷ) ಅವರ ಮನೆಗೆ ನುಗ್ಗಿ ಅಪಹರಿಸಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ವಿರೋಧ ವ್ಯಕ್ತಪಡಿಸಿದಾಗ ಆಕ್ರೋಶಿತಗೊಂಡ ಉಗ್ರರು ಗುಂಡಿಕ್ಕಿ ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ.

ರಮ್ಜಾನ್ ಪಾರೆ ಎಂಬುವರು ಕೆಲ ದಿನಗಳ ಹಿಂದಷ್ಟೇ ರಜೆಯ ಮೇಲೆ ಮನೆಗೆ ಬಂದಿದ್ದರು. ಬುಧವಾರ ರಾತ್ರಿ ಮನೆಯಲ್ಲಿ ಪ್ರಾರ್ಥನೆಯಲ್ಲಿ ನಿರತರಾಗಿದ್ದಾಗ ಈ ಕುಕೃತ್ಯ ಎಸಗಲಾಗಿದೆ. ಮೊಹಮ್ಮದ್ ಅವರು ಗಡಿ ಕಾವಲು ಪಡೆಯ 73ನೇ ಬೆಟಾಲಿಯನ್ ನಲ್ಲಿ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಸುಮಾರು ಆರು ವರ್ಷಗಳ ಹಿಂದೆ ಭಾರತ, ಪಾಕ್ ಹಾಗೂ ಬಾಂಗ್ಲಾದೇಶ ಗಡಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಾಗಿ ವರದಿ ವಿವರಿಸಿದೆ.

ಇದೊಂದು ಅತ್ಯಂತ ಪೈಶಾಚಿಕ ಮತ್ತು ಅಮಾನವೀಯ ಎಂದು ಜಮ್ಮು ಕಾಶ್ಮೀರ ಪೊಲೀಸ್ ವರಿಷ್ಠ ಎಸ್ ಪಿ ವೈಡ್ ಅವರು ತಿಳಿಸಿದ್ದಾರೆ. ಅಲ್ಲದೇ ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸದೆ ಬಿಡೋದಿಲ್ಲ ಎಂಬ ಕಠಿಣ ಸಂದೇಶವನ್ನು ರವಾನಿಸಿದ್ದಾರೆ.

ಟಾಪ್ ನ್ಯೂಸ್

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.