ಬಾಂಗ್ಲಾ ಯೋಧರ ಗುಂಡಿನಿಂದಲೇ ಯೋಧ ಸಾವು: ಬಿಎಸ್ಎಫ್
Team Udayavani, Oct 24, 2019, 12:35 AM IST
ಕೋಲ್ಕತಾ: ಬಾರ್ಡರ್ ಗಾರ್ಡ್ ಬಾಂಗ್ಲಾದೇಶ (ಬಿಜಿಬಿ) ಯೋಧ ಅಪ್ರಚೋದಿತವಾಗಿ ಗುಂಡು ಹಾರಿಸಿದ್ದೇ ಯೋಧನ ಸಾವಿಗೆ ಕಾರಣ ಎಂದು ಬಿಎಸ್ಎಫ್ ತನ್ನ ವರದಿಯಲ್ಲಿ ಹೇಳಿದೆ. ಇದರ ಹೊರತಾಗಿ ಬೇರೆ ಯಾವುದೇ ಕಾರಣಗಳು ಇಲ್ಲ ಎಂದು ಅದು ಸ್ಪಷ್ಟಪಡಿಸಿದೆ.
ಅ. 17ರಂದು ಮುರ್ಷಿದಾಬಾದ್ ಜಿಲ್ಲೆಯಲ್ಲಿ 2 ದೇಶಗಳ ಪಡೆಗಳ ನಡುವೆ ಅಂತಾ ರಾಷ್ಟ್ರೀಯ ಗಡಿಯಲ್ಲಿ ಸಭೆ ನಡೆಯುತ್ತಿದ್ದ ವೇಳೆ ಬಿಜಿಬಿ ಯೋಧ ಗುಂಡು ಹಾರಿಸಿದ್ದರಿಂದ ಬಿಎಸ್ಎಫ್ ಯೋಧ ಅಸುನೀಗಿದ್ದರು.
ಭಾರತದ ಯೋಧ ನಿಯಮ ಮೀರಿ ಗಡಿಯೊಳಕ್ಕೆ ಬಂದ ಕಾರಣ ಗುಂಡು ಹಾರಿಸಬೇಕಾಯಿತು ಎಂದು ಬಾಂಗ್ಲಾದೇಶ ಹೇಳಿತ್ತು. ಈ ಬಗ್ಗೆ ನೆರೆಯ ರಾಷ್ಟ್ರದ ಪಡೆ ನೀಡಿರುವ ಸ್ಪಷ್ಟನೆ ಒಪ್ಪಲು ಸಾಧ್ಯವಿಲ್ಲ ಎಂದು ಬಿಎಸ್ಎಫ್ ಹೇಳಿದೆ. ಈ ಮೂಲಕ ಅದು ತನ್ನ ಕೃತ್ಯ ಸಮರ್ಥಿಸಿಕೊಳ್ಳಲು ಯತ್ನಿಸುತ್ತಿದೆ ಎಂದು ಆರೋಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ