ಪಾಕ್ ಕದನ ವಿರಾಮ ಉಲ್ಲಂಘನೆ: ಬಿಎಸ್ಎಫ್ ಯೋಧ ಹುತಾತ್ಮ
Team Udayavani, May 15, 2018, 11:56 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಸಾಂಬಾ ವಲಯದಲ್ಲಿ ಇಂದು ಮಂಗಳವಾರ ಪಾಕ್ ಸೈನಿಕರು ಪುನಃ ನಡೆಸಿರುವ ಕದನ ವಿರಾಮ ಉಲ್ಲಂಘನೆಯಲ್ಲಿ ಭಾರತೀಯ ಯೋಧನೋರ್ವ ಹುತಾತ್ಮನಾಗಿರುವುದಾಗಿ ವರದಿಗಳು ತಿಳಿಸಿವೆ.
ಮೃತ ಯೋಧನನ್ನು ಬಿಎಸ್ಎಫ್ ಕಾನ್ಸ್ಟೆಬಲ್ ದೇವೇಂದರ್ ಕುಮಾರ್ ಎಂದು ಗುರುತಿಸಲಾಗಿದೆ.
ಇಂದು ಮಂಗಳವಾರ ನಸುಕಿನ ವೇಳೆ ಪಾಕ್ ಸೇನಾಪಡೆ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘನೆಗೈದು ಸಾಂಬಾ ವಲಯದ ಎಲ್ಓಸಿಯಲ್ಲಿ ಗುಂಡಿನ ದಾಳಿ ನಡೆಸಿತು.
ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಿಸುವ ಯತ್ನದಲ್ಲಿ ಪಾಕಿಸ್ಥಾನ ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು ಈ ವರ್ಷ ಎಪ್ರಿಲ್ ವರೆಗಿನ ಉಲ್ಲಂಘನೆಯು 650 ಹೆಚ್ಚಿನ ಸಂಖ್ಯೆಯಲ್ಲಿ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ