ಡಿಸೆಂಬರ್ 3ರಿಂದ ಮುಷ್ಕರಕ್ಕೆ ಬಿಎಸ್ಸೆನ್ನೆಲ್ ನೌಕರರು ಸಜ್ಜು
Team Udayavani, Nov 29, 2018, 7:03 AM IST
ಹೊಸದಿಲ್ಲಿ: ಕೇಂದ್ರ ಸರಕಾರವು ಖಾಸಗಿ ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋಗೆ ನೆರವಾಗುತ್ತಿದ್ದು ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅನ್ನು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿ ಬಿಎಸ್ಎನ್ಎಲ್ ಉದ್ಯೋಗಿಗಳು ಡಿ.3ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಜಿಯೋಗೆ ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ಬಿಎಸ್ಎನ್ಎಲ್ಗೆ ಸರಕಾರ 4ಜಿ ತರಂಗಾಂತರಗಳನ್ನೂ ನೀಡಲಿಲ್ಲ. ಜಿಯೋದಿಂದ ಇಡೀ ಟೆಲಿಕಾಂ ಉದ್ಯಮ ಸಂಕಷ್ಟದಲ್ಲಿದೆ. ಪ್ರತಿಸ್ಪರ್ಧಿಗಳನ್ನು ನಿರ್ಮೂಲನೆ ಮಾಡಲು ಜಿಯೋ ಯೋಜನೆ ರೂಪಿಸಿದೆ. ಈಗಾಗಲೇ ಏರ್ಸೆಲ್, ಟಾಟಾ ಟೆಲಿ ಸರ್ವೀಸಸ್, ರಿಲಯನ್ಸ್ ಕಮ್ಯುನಿಕೇಶನ್ಗಳು ಮುಚ್ಚಿವೆ ಎಂದು ನೌಕರರ ಸಂಘ ಎಯುಎಬಿ ತಿಳಿಸಿದೆ. 4ಜಿ ತರಂಗಾಂತರಗಳನ್ನು ಬಿಎಸ್ಎನ್ಎಲ್ಗೆ ಒದಗಿಸಬೇಕು ಎಂಬ ಬೇಡಿಕೆಗೆ ಸರಕಾರ ಕಿವಿಗೊಟ್ಟಿಲ್ಲ. ಹೀಗಾಗಿ ಸ್ಪರ್ಧೆಯಲ್ಲಿ ಬಿಎಸ್ಎನ್ಎಲ್ ಹಿಂದುಳಿಯಬೇಕಾಯಿತು ಎಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ