ಸಿಮ್‌ ಇಲ್ಲದೇ ಫೋನ್‌ ಮಾಡುವ ಸೌಲಭ್ಯ!


Team Udayavani, Jul 12, 2018, 6:00 AM IST

20.jpg

ನವದೆಹಲಿ: ಭಾರತದಲ್ಲಿ ಇನ್ನು ಯಾರಿಗೇ ಆದರೂ ಫೋನ್‌ ಮಾಡಲು ಸಿಮ್‌ ಇರಬೇಕೆಂದಿಲ್ಲ. ಇಂಟರ್‌ನೆಟ್‌ ಇದ್ದರೆ ಸಾಕು. ಇಂಥದ್ದೊಂದು ವಿಶಿಷ್ಟ ಸೇವೆಯನ್ನು ಇದೇ 25ರಿಂದ ಬಿಎಸ್‌ಎನ್‌ಎಲ್‌ ಆರಂಭಿಸುತ್ತಿದೆ. ಇದನ್ನು ಇಂಟರ್‌ನೆಟ್‌ ಟೆಲಿಫೊನಿ ಸೇವೆ ಎಂದು ಕರೆಯಲಾಗಿದ್ದು, ಮೊಬೈಲ್‌ ಅಪ್ಲಿಕೇಶನ್‌ ಮೂಲಕ ದೇಶದ ಯಾವುದೇ ಮೂಲೆಗೆ ಯಾವುದೇ ಮೊಬೈಲ್‌ ಅಥವಾ ಲ್ಯಾಂಡ್‌ಲೈನ್‌ಗೆ ಕರೆ ಮಾಡಬಹುದಾಗಿದೆ. ಇದಕ್ಕಾಗಿ ಬಿಎಸ್‌ಎನ್‌ಎಲ್‌ ವಿಂಗ್ಸ್‌ ಎಂಬ ಅಪ್ಲಿಕೇಶನ್‌ ಅಭಿವೃದ್ಧಿಪಡಿಸಿದ್ದು, ಈ ಆ್ಯಪ್‌ ಬಳಸಿ ಇಂಟರ್‌ನೆಟ್‌ನಿಂದ ಕರೆ ಮಾಡಬಹುದು ಎಂದು ಟೆಲಿಕಾಂ ಸಚಿವ ಮನೋಜ್‌ ಸಿನ್ಹಾ ಹೇಳಿದ್ದಾರೆ. ಸದ್ಯ ಧ್ವನಿ ಕರೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.

ನೋಂದಣಿ ಶೀಘ್ರದಲ್ಲೇ ಆರಂಭವಾಗಲಿದ್ದು, 25ರಿಂದ ಸೇವೆ ಶುರುವಾಗಲಿದೆ ಎಂದು ಬಿಎಸ್ಸೆನ್ನೆಲ್‌ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಅನುಪಮ್‌ ಶ್ರೀವಾಸ್ತವ ಹೇಳಿದ್ದಾರೆ. ಕರೆ ಮಾಡಲು ಯಾವುದೇ ಟೆಲಿಕಾಂ ಪೂರೈಕೆದಾರರ ಇಂಟರ್‌ನೆಟ್‌ ಸೇವೆ ಬಳಸಬಹುದು. ಬಿಎಸ್‌ಎನ್‌ಎಲ್‌ ಒದಗಿಸುವ ಇಂಟರ್‌ನೆಟ್ಟೇ ಆಗಬೇಕೆಂಬ ಕಡ್ಡಾಯವಿಲ್ಲ. ಅಪ್ಲಿಕೇಶನ್‌ ನೋಂದಾಯಿ ಸುವಾಗ ಪ್ರತಿ ನೋಂದಣಿಗೂ ಸಿಮ್‌ಗೆ ನೀಡುವಂತೆಯೇ ಸಂಖ್ಯೆಯನ್ನು ನೀಡಲಾಗುತ್ತದೆ. ವಾರ್ಷಿಕ ಶುಲ್ಕ 1099 ರೂ. ನಿಗದಿಸಲಾಗಿದ್ದು, ಅನಿಯಮಿತ ಕರೆಗಳನ್ನು ಮಾಡಬಹುದು.

ನೆಟ್‌ ನ್ಯೂಟ್ರಾಲಿಟಿಗೆ ಆಯೋಗ ಒಪ್ಪಿಗೆ
ಇಂಟರ್‌ನೆಟ್‌ ಹಿಂದಿನಂತೆಯೇ ಯಾವುದೇ ಸೇವೆ ಪೂರೈಕೆದಾರ ಕಂಪನಿಯ ಅಂಕುಶವಿಲ್ಲದೆ ಲಭ್ಯವಾಗಲಿದೆ. ಈ ಸಂಬಂಧ ನೆಟ್‌ ನ್ಯೂಟ್ರಾಲಿಟಿಗೆ ಟೆಲಿಕಾಂ ಆಯೋಗ ಸಮ್ಮತಿ ವ್ಯಕ್ತಪಡಿಸಿದೆ. ಇಂಟರ್‌ನೆಟ್‌ ಸೇವೆ ಪೂರೈಕೆದಾರರು, ಸಾಮಾಜಿಕ ಮಾಧ್ಯಮ ಕಂಪನಿಗಳು ಸೇರಿದಂತೆ ಯಾವುದೇ ಕಂಪನಿಯು ಕಂಟೆಂಟ್‌ ಮತ್ತು ಇಂಟರ್‌ನೆಟ್‌ ವೇಗದ ಮೇಲೆ ನಿಯಂತ್ರಣ ಹೇರುವಂತಿಲ್ಲ. ಅಷ್ಟೇ ಅಲ್ಲ, ಕೆಲವೇ ವೆಬ್‌ಸೈಟ್‌ಗಳನ್ನು ಉಚಿತವಾಗಿ ಒದಗಿಸಿ, ಇತರ ಸೇವೆಗಳಿಗೆ ಶುಲ್ಕ ವಿಧಿಸುವಂತೆಯೂ ಇಲ್ಲ. ಈ ನಿಯಮ ಉಲ್ಲಂ ಸಿದರೆ ಕಠಿಣ ದಂಡ ವಿಧಿಸಲಾಗುತ್ತದೆ. ಬುಧವಾರ ಈ ಸಂಬಂಧ ವಿವಿಧ ಸಚಿವಾಲಯಗಳ ಟೆಲಿಕಾಂ ಸಮಿತಿ ಸಭೆ ಸೇರಿ ನೆಟ್‌ ನ್ಯೂಟ್ರಾಲಿಟಿಗೆ ಸಮ್ಮತಿ ವ್ಯಕ್ತಪಡಿಸಿವೆ. ತಕ್ಷಣದಿಂದಲೇ ಈ ನಿಯಮ ಜಾರಿಗೆ ಬರಲಿದೆ ಎಂದು ಟೆಲಿಕಾಂ ಇಲಾಖೆ ಕಾರ್ಯದರ್ಶಿ ಅರುಣಾ ಸುಂದರರಾಜನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.