ಬುಲೆಟ್ ಟ್ರೈನ್ ಟಾರ್ಗೆಟ್ ವಿಫಲ?
Team Udayavani, Jun 13, 2018, 11:36 AM IST
ಮುಂಬಯಿ: ಪ್ರಧಾನಿ ಮೋದಿ ಅವರ ಮಹತ್ವಾ ಕಾಂಕ್ಷೆಯ ಮುಂಬಯಿ- ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ ಇನ್ನಷ್ಟು ತಡವಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ.
ಈ ಹಿಂದಿನ ಗುರಿಯಂತೆ ಡಿಸೆಂಬರ್ನೊಳಗೆ ಯೋಜನೆಗೆ ಬೇಕಾದ ಭೂಮಿ ಸ್ವಾಧೀನ ಮಾಡಿ ಕೊಳ್ಳಬೇಕಿತ್ತು. ಆದರೆ, ಮಹಾರಾಷ್ಟ್ರದಲ್ಲಿನ ಕೆಲವು ಮಾವು, ಸಪೋಟಾ ಬೆಳೆಗಾರರ ಪ್ರತಿಭಟನೆ ಪರಿಣಾಮ ಭೂಸ್ವಾಧೀನ ಆಗಿಲ್ಲ. ಹೀಗಾಗಿ ಜಪಾನ್ನ ಸಾಫ್ಟ್ ಬ್ಯಾಂಕ್ ಸಾಲ ನೀಡಿಕೆಯಲ್ಲಿ ವಿಳಂಬವಾಗಲಿದೆ ಎಂದೇ ಹೇಳಲಾಗುತ್ತಿದೆ.
ಇದು 17 ಶತಕೋಟಿ ಡಾಲರ್ನ ಯೋಜನೆ ಯಾಗಿದ್ದು ಬಹುತೇಕ ಹಣವನ್ನು ಜಪಾನ್ನ ಸಾಫ್ಟ್ ಬ್ಯಾಂಕ್ ಭರಿಸಲಿದೆ. ಇದು ಹಣ ನೀಡಬೇಕಾಗಿದ್ದಲ್ಲಿ ಡಿಸೆಂಬರ್ ಅಂತ್ಯದ ವೇಳೆ ಸಂಪೂರ್ಣವಾಗಿ ಭೂಸ್ವಾಧೀನ ಪ್ರಕ್ರಿಯೆ ಮುಗಿಸ ಬೇಕಿತ್ತು. ಈ ಮಧ್ಯೆ, ಸರಕಾರ ತಮ್ಮ ಮಕ್ಕಳಿಗೆ ಸರಕಾರಿ ಉದ್ಯೋಗದ ಭರವಸೆ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದ್ದು, ಪ್ರತಿಭಟನೆ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ