Nuh; ನುಹ್ ಹಿಂಸಾಚಾರ: ಇದೊಂದು ಪೂರ್ವ ಯೋಜಿತ ಕೃತ್ಯ… ಹರಿಯಾಣ ಗೃಹ ಸಚಿವರ ಆರೋಪ


Team Udayavani, Aug 5, 2023, 9:58 AM IST

ನುಹ್ ಹಿಂಸಾಚಾರ: ಇದೊಂದು ಪೂರ್ವ ಯೋಜಿತ ಕೃತ್ಯ… ಹರಿಯಾಣ ಗೃಹ ಸಚಿವರ ಆರೋಪ

ಹರಿಯಾಣ: ನುಹ್ ಹಿಂಸಾಚಾರದ ಹಿಂದೆ ದೊಡ್ಡ ಷಡ್ಯಂತ್ರವಿದೆ, ಇದೊಂದು ಪೂರ್ವ ಯೋಜಿತ ಕೃತ್ಯ ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಗಂಭೀರ ಆರೋಪ ಮಾಡಿದ್ದಾರೆ.

ಘಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನುಹ್‌ನಲ್ಲಿ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 202 ಜನರನ್ನು ಬಂಧಿಸಲಾಗಿದೆ. ಗುಡ್ಡಗಳಿಂದ ಗುಂಡುಗಳನ್ನು ಹಾರಿಸಿರುವುದು ಮತ್ತು ಕಟ್ಟಡಗಳ ಮೇಲ್ಛಾವಣಿಯಲ್ಲಿ ಕಲ್ಲುಗಳನ್ನು ಸಂಗ್ರಹಿಸಿ ಇಟ್ಟಿರುವುದು ಇದೆಲ್ಲ ನೋಡಿದರೆ ಹಿಂಸಾಚಾರಕ್ಕೆ ಮೊದಲೇ ಯೋಜನೆ ಹಾಕಲಾಗಿತ್ತು ಎಂದು ಸೂಚಿಸುತ್ತದೆ ಎಂದು ಹೇಳಿದರು.

ಘಟನೆಗೆ ಸಂಬಂಧಿಸಿ ಈ ಪ್ರಕರಣದಲ್ಲಿ ಪೊಲೀಸರು ಇದುವರೆಗೆ 102 ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ, ಇದೊಂದು ಪಕ್ಕಾ ಯೋಜಿತ ಪ್ರಕರಣ ಹಾಗಾಗಿ ಪ್ರತಿಯೊಬ್ಬರ ಕೈಯಲ್ಲೂ ಆಯುಧಗಳು ಇತ್ತು, ಅಲ್ಲದೆ ಗುಂಡಿನ ದಾಳಿ ನಡೆದವು ಇದೆಲ್ಲವೂ ಸಾರ್ವಜನಿಕರ ಕೈಗೆ ಬರಲು ಹೇಗೆ ಸಾಧ್ಯ ಇದರ ಹಿಂದೆ ಯೋಜಿತ ತಂಡಗಳ ಕೈವಾಡವಿದೆ ಇದನ್ನು ಪತ್ತೆ ಹಚ್ಚಬೇಕಾದ ಅಗತ್ಯವಿದೆ ಎಂದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ, ನುಹ್ ಪೊಲೀಸ್ ಅಧೀಕ್ಷಕರು ಘರ್ಷಣೆಯ ಹಿಂದೆ ಮಾಸ್ಟರ್‌ಮೈಂಡ್ ಇರುವ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಿದರು.

ಇದೇ ವೇಳೆ, ಅಪರಾಧಿಗಳ ಆಸ್ತಿಗಳನ್ನು ಕೆಡವಲು ಬುಲ್ಡೋಜರ್ ಬಳಸಲು ಆಡಳಿತ ಮುಂದಾಗುತ್ತದೆಯೇ ಎಂದು ಸಚಿವರನ್ನು ಕೇಳಿದಾಗ, “ಅಗತ್ಯವಿರುವಲ್ಲಿ ಬುಲ್ಡೋಜರ್ ಅನ್ನು ಬಳಸಲಾಗುವುದು” ಎಂದರು.

ಇದನ್ನೂ ಓದಿ: ಟ್ರಕ್ ಗೆ ಟ್ರ್ಯಾಕ್ಟರ್ ಟ್ರಾಲಿ ಡಿಕ್ಕಿ: 5 ಮೃತ್ಯು, 12ಕ್ಕೂ ಹೆಚ್ಚು ಮಂದಿಗೆ ಗಾಯ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.