ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ: ಯುಪಿ ಬಿಜೆಪಿ ಅಭ್ಯರ್ಥಿ ಆರೋಪ


Team Udayavani, Apr 11, 2019, 11:27 AM IST

Balyan-media-730

ಲಕ್ನೋ : ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ ನಡೆದಿದೆ ಎಂದು ಉತ್ತರ ಪ್ರದೇಶದ ಮುಜಫ‌ರನಗರದ ಬಿಜೆಪಿ ಅಭ್ಯರ್ಥಿ ಸಂಜೀವ ಬಲ್ಯಾನ್‌ ಆರೋಪಿಸಿದ್ದು ವಿವಾದಕ್ಕೆ ಕಾರಣವಾಗಿದೆ.

‘ಬುರ್ಖಾಧಾರಿ ಮಹಿಳೆಯರ ಗುರುತನ್ನು ಪರಿಶೀಲಿಸದೆಯೇ ಅವರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಹಾಗಾಗಿ ಇಲ್ಲಿ (ಮುಜಫ‌ರನಗರದಲ್ಲಿ ) ನಕಲಿ ಮತದಾನ ನಡೆಯುತ್ತಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸದಿದ್ದಲ್ಲಿ ನಾನು ಮರು ಮತದಾನಕ್ಕೆ ಆಗ್ರಹಿಸುತ್ತೇನೆ’ ಎಂದು ಬಲ್ಯಾನ್‌ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದಕ್ಕೆ ಮೊದಲು ಬಲ್ಯಾನ್‌ ಅವರು ಸಾರ್ವಜನಿಕ ಸಭೆಯೊಂದರಲ್ಲಿ ಮತದಾರರಿಗೆ ಬೆದರಿಕೆ ಒಡ್ಡಿದ್ದಾರೆಂಬ ದೂರಿನ ಬಗ್ಗೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿ ಮುಜಫ‌ರನಗರ ಜಿಲ್ಲಾ ಮ್ಯಾಜಿಸ್ಟ್ರೇಟರಿಂದ ವರದಿ ಕೇಳಿರುವುದಾಗಿ ನಿನ್ನೆ ಮಾಧ್ಯಮ ವರದಿಗಳು ತಿಳಿಸಿದ್ದವು.

ಬಲ್ಯಾನ್‌ ಅವರು ಮತದಾರರಿಗೆ ಬೆದರಿಕೆ ಒಡ್ಡುವ ಭಾಷಣದ ವಿಡಿಯೋ ತುಣುಕನ್ನು ಲಗತ್ತೀಕರಿಸಿ ಆರ್‌ಎಲ್‌ಡಿ ಪಕ್ಷ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.

ಇಂದು ಗುರುವಾರ ಬೆಳಗ್ಗೆ 7 ಗಂಟೆಗೆ ಉತ್ತರ ಪ್ರದೇಶದಲ್ಲಿ ಲೋಕಸಭೆಯ ಮೊದಲ ಹಂತದ ಚುನಾವಣೆ ಆರಂಭಗೊಂಡಿದ್ದು ಬಿರುಸಿನ ಮತದಾನ ಸಾಗುತ್ತಿರುವುದಾಗಿ ವರದಿಗಳು ತಿಳಿಸಿವೆ.

ಬಲ್ಯಾನ್‌ ಅವರು ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್‌ ಸಿಂಗ್‌ ವಿರುದ್ಧ ಚುನಾವಣಾ ಕಣದಲ್ಲಿ ಹೋರಾಡುತ್ತಿದ್ದಾರೆ. ಅಜಿತ್‌ ಸಿಂಗ್‌ ಅವರು ಉತ್ತರ ಪ್ರದೇಶದಲ್ಲಿನ ಎಸ್‌ಪಿ-ಬಿಎಸ್‌ಪಿ-ಆರ್‌ಎಲ್‌ಡಿ ಮಹಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

ಉತ್ತರ ಪ್ರದೇಶವು ಲೋಕಸಭೆಗೆ 80 ಸಂಸದನ್ನು ಕಳುಹಿಸುವ ರಾಜ್ಯವಾಗಿದ್ದು ಕೇಂದ್ರ ಸರಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವಹಿಸುತ್ತದೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.