‘ಬಸ್‌, ಬಹುತ್‌ ಹುವಾ’ ಎನ್ನುತ್ತಿದೆ ದೇಶ


Team Udayavani, May 15, 2019, 6:00 AM IST

Modi 5

ಲೋಕಸಭೆ ಚುನಾವಣೆಯ ಕೊನೆಯ ಹಂತಕ್ಕೆ 4 ದಿನವಷ್ಟೇ ಬಾಕಿಯಿದ್ದು, ಅಂತಿಮ ಹಂತದ ಮತದಾನ ನಡೆಯಲಿರುವ ರಾಜ್ಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಬಿರುಸಾಗಿದೆ. ಮಂಗಳವಾರ ಒಂದೇ ದಿನ ಅವರು ಉತ್ತರಪ್ರದೇಶದ ಎರಡು ಕಡೆ ಹಾಗೂ ಬಿಹಾರದ ಎರಡು ಕ್ಷೇತ್ರಗಳಲ್ಲಿ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ 1984ರ ಸಿಕ್ಖ್ ವಿರೋಧಿ ದಂಗೆ ಕುರಿತು ಕಾಂಗ್ರೆಸ್‌ ನಾಯಕ ಸ್ಯಾಮ್‌ ಪಿತ್ರೋಡಾ ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸಿದ ಮೋದಿ, ‘ಇಡೀ ದೇಶವೇ ಈಗ ಇವರಿಂದ ರೋಸಿ ಹೋಗಿದೆ. ಹೆಚ್ಚಾಯ್ತು, ಇನ್ನು ಸಾಕು ಮಾಡಿ(ಅಬ್‌ ಬಸ್‌, ಬಹುತ್‌ ಹುವಾ)’ ಎಂದು ಹೇಳುತ್ತಿದೆ’ ಎಂದಿದ್ದಾರೆ.

ಟಿವಿ ಕ್ಯಾಮೆರಾಗಳ ಮುಂದೆ ನಾಮ್‌ಧಾರ್‌(ರಾಹುಲ್)ನ ಗುರು(ಪಿತ್ರೋಡಾ) ನೀಡಿರುವ ಮೂರೇ ಮೂರು ಪದ(ಹುವಾ ತೋ ಹುವಾ)ವು ಆ ಇಡೀ ಪಕ್ಷದ ನಡವಳಿಕೆಯನ್ನು ದೇಶದ ಮುಂದಿಟ್ಟಿದೆ. ಕಾಂಗ್ರೆಸ್‌ನ ಭ್ರಷ್ಟಾಚಾರ, ವಂಶಾಡಳಿತದ ರಾಜಕೀಯ ಮತ್ತು ಅಹಂಕಾರದಿಂದ ದೇಶದ ಜನ ಬೇಸತ್ತಿದ್ದಾರೆ. ಮೇ 23ರ ಸಂದೇಶವು ಸ್ಪಷ್ಟವಾಗಿದೆ. ಇಡೀ ದೇಶವೇ ಮತ್ತೂಮ್ಮೆ ಮೋದಿ ಸರಕಾರ ಎಂದು ಹೇಳುತ್ತಿದೆ ಎಂದೂ ಮೋದಿ ನುಡಿದಿದ್ದಾರೆ.

ಸವಾಲು: ಉ.ಪ್ರದೇಶದ ಬಲ್ಲಿಯಾ ದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ನಾನು ಯಾವುದಾದರೂ ಬೇನಾಮಿ ಆಸ್ತಿಯನ್ನು ಹೊಂದಿರುವ, ಫಾರ್ಮ್ ಹೌಸ್‌ ನಿರ್ಮಿಸಿರುವ, ಬಂಗಲೆ ಅಥವಾ ಶಾಪಿಂಗ್‌ ಕಾಂಪ್ಲೆಕ್ಸ್‌ ನಿರ್ಮಿಸಿರುವ ಅಥವಾ ವಿದೇಶಿ ಬ್ಯಾಂಕ್‌ನಲ್ಲಿ ಹಣ ಠೇವಣಿಯಿಟ್ಟಿರುವ ಬಗ್ಗೆ, ತಾಕತ್ತಿದ್ದರೆ ಮಹಾಕಲಬೆರಕೆಯ ಪಕ್ಷಗಳು ಸಾಬೀತುಪಡಿಸಲಿ. ಇದು ನನ್ನ ಸವಾಲು’ ಎಂದು ಹೇಳಿದ್ದಾರೆ. ನಾನು ಶ್ರೀಮಂತನಾಗುವ ಕನಸನ್ನು ಎಂದಿಗೂ ಕಂಡಿಲ್ಲ. ಬಡವರ ಹಣವನ್ನು ಲೂಟಿ ಮಾಡುವ ಪಾಪದ ಕೆಲಸವನ್ನೂ ಮಾಡಿಲ್ಲ ಎಂದೂ ಹೇಳಿದ್ದಾರೆ.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.