ಥಾಣೆಯ ಟಿಎಂಟಿ ಬಸ್ಸು ಬೆಂಕಿಗೆ ಆಹುತಿ: ಜೀವ ಹಾನಿ ಇಲ್ಲ
Team Udayavani, Jan 18, 2018, 11:40 AM IST
ಥಾಣೆ : ಥಾಣೆ ಮುನಿಸಿಪಲ್ ಟ್ರಾನ್ಸ್ ಪೋರ್ಟ್ (ಟಿಎಂಟಿ)ಗೆ ಸೇರಿದ ಒಂದು ಬಸ್ಸು ಮುಂಬ್ರಾ ಟೌನ್ಶಿಪ್ ಸಮೀಪ ಬೆಂಕಿಗೆ ಆಹುತಿಯಾಯಿತು. ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದಿದ್ದುದರಿಂದ ಯಾವುದೇ ಜೀವ ಹಾನಿ ಆಗಿಲ್ಲ.
ನಿನ್ನೆ ಬುಧವಾರ ರಾತ್ರಿ 8.30ರ ಹೊತ್ತಿಗೆ ಬಸ್ಸು ಮುಂಬ್ರಾ ದಿಂದ ಆನಂದ ನಗರಕ್ಕೆ ಹೋಗುತ್ತಿತ್ತು. ರೇತಿ ಬಂದರು ಸಮೀಪ ಸಾಗುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಬಸ್ಸಿನ ಲೈಟ್ಗಳು ಆಫ್ ಆದವು.
ಆಗ ಡ್ರೈವರ್ ಬಸ್ಸನ್ನು ನಿಲ್ಲಿಸಿದ. ಏನಾಯಿತೆಂದು ನೋಡಲು ಕಂಡಕ್ಟರ್ ಕೆಳಗಿಳಿದು ಹೋದ. ಅಗಲೇ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ಆ ಕೂಡಲೇ ಅದು ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಯಿತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ