Film Piracy: ಚಲನಚಿತ್ರಗಳನ್ನು ಪೈರಸಿ ಮಾಡುವುದು ಇನ್ನು ಅಸಾಧ್ಯ!

ಯು, ಎ ಬದಲು ಇನ್ನು ವಯೋಮಿತಿ ಆಧಾರದಲ್ಲಿ ಪ್ರಮಾಣಪತ್ರ

Team Udayavani, Apr 20, 2023, 6:50 AM IST

ಚಲನಚಿತ್ರಗಳನ್ನು ಪೈರಸಿ ಮಾಡುವುದು ಇನ್ನು ಅಸಾಧ್ಯ!

ನವದೆಹಲಿ: ಕೇಂದ್ರ ಸಚಿವ ಸಂಪುಟ ಬುಧವಾರ ದೇಶದ ಸಿನಿಮಾರಂಗಕ್ಕೆ ಸಂತೋಷದ ಸುದ್ದಿಯನ್ನು ನೀಡಿದೆ. ಚಲನಚಿತ್ರ ತಿದ್ದುಪಡಿ ಮಸೂದೆಯನ್ನು (ಸಿನಿಮ್ಯಾಟೋಗ್ರಾಫ್ ಅಮೆಂಡ್‌ಮೆಂಟ್‌ ಬಿಲ್‌) ಅಂಗೀಕರಿಸುವ ಮೂಲಕ, ಸಿನಿಮಾಗಳನ್ನು ಪೈರಸಿ ಮಾಡುವುದಕ್ಕೆ ಬಲವಾದ ತಡೆಯನ್ನೊಡ್ಡಿದೆ. “ಸಿನಿಮಾಗಳನ್ನು ನಕಲಿ ಮಾಡಿ, ಅಂತರ್ಜಾಲದಲ್ಲಿ ಹರಿಬಿಡುವುದನ್ನು ತಡೆಯುವುದೇ ಇದರ ಉದ್ದೇಶ. ಈ ಮಸೂದೆಯನ್ನು ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು’ ಎಂದು ಕೇಂದ್ರ ವಾರ್ತಾ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಈ ಮಸೂದೆಯಲ್ಲಿ ಆಗಿರುವ ಇನ್ನೊಂದು ಮಹತ್ವದ ಬದಲಾವಣೆಯೆಂದರೆ ಯು, ಎ, ಯುಎ ಪ್ರಮಾಣಪತ್ರದಲ್ಲೂ ಬದಲಾವಣೆ ತಂದಿರುವುದು. ಇನ್ನು ಮುಂದೆ ಚಲನಚಿತ್ರ ಸೆನ್ಸಾರ್‌ ಮಂಡಳಿಗಳು ಯು, ಎ ಪ್ರಮಾಣಪತ್ರಗಳನ್ನು ನೀಡುವ ಬದಲು ವಯೋಮಾನದ ಆಧಾರದಲ್ಲಿ ಸಿನಿಮಾಗಳನ್ನು ವಿಂಗಡಿಸುವ ಅವಕಾಶ ನೀಡಲಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ಅನುರಾಗ್‌ ಠಾಕೂರ್‌ ನೀಡಿಲ್ಲ. ಸಂಸತ್‌ ಅಧಿವೇಶನದಲ್ಲಿ ಇದು ಮಂಡಿಸಲ್ಪಟ್ಟ ನಂತರ ಎಲ್ಲ ಮಾಹಿತಿಗಳು ಸ್ಪಷ್ಟವಾಗಲಿವೆ ಎಂದು ಹೇಳಿದ್ದಾರೆ.

ಏನಿದು ಯು, ಎ?: ಇಲ್ಲಿಯವರೆಗೆ ಸೆನ್ಸಾರ್‌ ಮಂಡಳಿಗಳು ಸಿನಿಮಾವನ್ನು ವೀಕ್ಷಿಸಿ, ಅವುಗಳೊಳಗಿನ ಮಾಹಿತಿ ಆಧಾರದಲ್ಲಿ ಪ್ರಮಾಣಪತ್ರ ನೀಡುತ್ತಿದ್ದವು. ಯು ಅಂದರೆ ನಿರಾತಂಕವಾಗಿ ಸಾರ್ವಜನಿಕ ಪ್ರದರ್ಶನ ನಡೆಸಲು ಅವಕಾಶ, ಎ ಅಂದರೆ ಪ್ರಾಪ್ತವಯಸ್ಕ ಪ್ರೇಕ್ಷಕರಿಗೆ ಮಾತ್ರ ಸೀಮಿತ, ಯುಎ ಅಂದರೆ ಎಲ್ಲರೂ ನೋಡಬಹುದಾದರೂ 12 ವರ್ಷದೊಳಗಿನ ಮಕ್ಕಳು ಪೋಷಕರ ಮಾರ್ಗದರ್ಶನ ಪಡೆದಿರಬೇಕು. ಇನ್ನು ಮುಂದೆ ಇದು ಈ ಪ್ರಮಾಣಪತ್ರ ವಯಸ್ಸಿನ ಆಧಾರದಲ್ಲಿ ನೀಡಲ್ಪಡುತ್ತವೆ. ಇದು ಅತ್ಯಂತ ಗಮನಾರ್ಹ ಬದಲಾವಣೆಯಾಗಿದೆ. ಆದ್ದರಿಂದ ಇಡೀ ಚಿತ್ರರಂಗಕ್ಕೆ ಅತ್ಯಂತ ಮಹತ್ವದ ಸುದ್ದಿಯಾಗಿ ಇದು ಪರಿಣಮಿಸಿದೆ.

2019ರಲ್ಲಿ ಚಲನಚಿತ್ರ ತಿದ್ದುಪಡಿ ಮಸೂದೆ ರಾಜ್ಯಸಭೆಯಲ್ಲಿ ಮಂಡನೆಯಾಗಿತ್ತು. ಈ ಹೊಸ ಬದಲಾವಣೆಗಳನ್ನು ಚಿತ್ರೋದ್ಯಮದೊಂದಿಗೆ ಚರ್ಚಿಸಿ ಸಿದ್ಧಪಡಿಸಲಾಗಿದೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.