ಸಂಕ್ರಾಂತಿ ಬಳಿಕ ಕೇಂದ್ರ ಸಂಪುಟ ವಿಸ್ತರಣೆ? ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ಚಿಂತನೆ
Team Udayavani, Dec 31, 2022, 6:50 AM IST
ಹೊಸದಿಲ್ಲಿ : ಕೇಂದ್ರ ಸಚಿವ ಸಂಪುಟದಲ್ಲಿ ಬದಲಾವಣೆ ತರಲು ಪ್ರಧಾನಿ ನರೇಂದ್ರ ಮೋದಿಯವರು ಚಿಂತನೆ ನಡೆಸುತ್ತಿದ್ದು, ಜ.14ರ ಬಳಿಕ ಬದಲಾವಣೆ ಸಾಧ್ಯತೆ ಇದೆ.
ಬಿಜೆಪಿ ಸಂಘಟನೆಯನ್ನು ಬಲಪಡಿಸುವುದು ಮತ್ತು ಮುಂದಿನ ವರ್ಷ ನಡೆಯಲಿರುವ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿರಿಸಿ ಸಂಪುಟದಲ್ಲಿ ಬದಲಾವಣೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ, ಅಂದರೆ ಸಂಕ್ರಾಂತಿ ಬಳಿಕ ಈ ವಿಸ್ತರಣೆ ನಡೆ ಯಬಹುದು ಎಂದು ಮೂಲಗಳು ಹೇಳಿವೆ.
ಈ ಸರಕಾರದಲ್ಲಿ ಕೇವಲ ಒಮ್ಮೆ ಮಾತ್ರ ಸಂಪುಟ ವಿಸ್ತರಣೆಯಾಗಿದೆ. ಕಳೆದ ಜೂ.8ರಂದು 12 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಈ ಬಾರಿ ಕೆಲವರನ್ನು ಕೈಬಿಟ್ಟು, ಕೆಲವರನ್ನು ಸೇರಿಸಿಕೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್