Calcutta High Court: ಸಂದೇಶ್ಖಾಲಿ ಕಿರುಕಳ ಕೇಸು: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
Team Udayavani, Apr 10, 2024, 11:10 PM IST
ಕೋಲ್ಕತಾ: ಪಶ್ಚಿಮ ಬಂಗಾಲದ ಸಂದೇಶ್ಖಾಲಿಯಲ್ಲಿ ಟಿಎಂಸಿ ನಾಯಕ ಶೇಖ್ ಶಹಜಹಾನ್ ವಿರುದ್ಧ ಕೇಳಿಬಂದ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಹಾಗೂ ಭೂಕಬಳಿಕೆ ಆರೋಪಗಳ ಕುರಿತಾಗಿ ಸೂಕ್ತ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸಿಬಿಐಗೆ ಬುಧವಾರ ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಕೃಷಿ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡು ಮಾರ್ಪಾಡು ಮಾಡಿ ಮೀನುಗಾರಿಕೆಗೆ ಬಳಸಿಕೊಳ್ಳಲಾ ಗಿದೆ ಎಂಬ ಆರೋಪವಿದೆ. ಹೀಗಾಗಿ, ಸಂಬಂಧಪಟ್ಟ ಹಳೆಯ ಭೂ ದಾಖಲೆಗಳನ್ನು ಪರಿಶೀಲನೆ ಮಾಡಿ ಹಾಗೂ ತಾವೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಲು ಅಧಿಕಾರಿಗಳಿಗೆ ಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆ ಮೇ 2ಕ್ಕೆ ನಿಗದಿಯಾಗಿದ್ದು, ಅಷ್ಟರೊಳಗೆ ಸಂಪೂರ್ಣ ವರದಿಯನ್ನು ಕೋರ್ಟ್ಗೆ ಸಲ್ಲಿಸುವಂತೆ ಸೂಚಿಸಿದೆ. ಸದ್ಯ ಶೇಖ್ ಸಿಬಿಐ ಕಸ್ಟಡಿಯಲ್ಲಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ