ಮೂರು ಕಣ್ಣುಗಳ ಕರು ಸಾವು
Team Udayavani, Jan 21, 2022, 6:58 AM IST
ರಾಜನಂದಗಾಂವ್: ಛತ್ತೀಸ್ಗಡದ ರಾಜನಂದಗಾಂವ್ನ ಲೋಧಿ ಗ್ರಾಮದಲ್ಲಿ ಜ.13ರಂದು ಜನಿಸಿದ್ದ ಮೂರು ಕಣ್ಣುಗಳ ಕರು ಅಸುನೀಗಿದೆ.
ಗ್ರಾಮದ ರೈತ ಹೇಮಂತ ಚಾಂಡೇಲ್ ಅವರ ಮನೆಯಲ್ಲಿ ಜರ್ಸಿ ದನ ಈ ವಿಚಿತ್ರ ಕರುವಿಗೆ ಜನ್ಮನೀಡಿತ್ತು. ಅಸುನೀಗಿದ ಕರುವಿನ ಅಂತ್ಯಕ್ರಿಯೆ ನಡೆಸಲಾಗಿದೆ. ದೇವರೇ ನಮ್ಮ ಮನೆಗೆ ಗೋವಿನ ರೂಪದಲ್ಲಿ ಅಲ್ಪ ಕಾಲಕ್ಕೆ ಬಂದಿದ್ದಿರಬಹುದು ಎಂದು ತಿಳಿದುಕೊಳ್ಳಬೇಕಷ್ಟೇ’ ಎಂದು ಅವರು ಹೇಳಿದ್ದಾರೆ.
ಕರು ಅಸುನೀಗಿದ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಸ್ಥಳೀಯರು ಹೇಮಂತ ಅವರ ಮನೆಗೆ ಆಗಮಿಸಿ, ಕರುವಿಗೆ ಅಂತಿಮ ನಮನ ಸಲ್ಲಿಸಿದರು.
ಜ.13ರಂದು ಕರು ಜನಿಸಿದ ಸುದ್ದಿ ತಿಳಿದ ಬಳಿಕ ಸ್ಥಳೀಯರು ಅದೊಂದು ದೇವರ ಅವತಾರ ಎಂದು ಭಾವಿಸಿ, ಅದಕ್ಕೆ ಪೂಜೆಯನ್ನೂ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ