ChatGPT ಮನುಷ್ಯನಿಗೆ ಪರ್ಯಾಯವಲ್ಲ: ಇನ್ಫೋಸಿಸ್ ಸಹ ಸಂಸ್ಥಾಪಕ
Team Udayavani, Apr 22, 2023, 7:30 AM IST
ನವದೆಹಲಿ: ಚಾಟ್ಜಿಪಿಟಿಯಿಂದ ಮಾನವರ ಉದ್ಯೋಗಕ್ಕೆ ಕುತ್ತು ಬರಲಾರದು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಡಾ.ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.
“ಸಿಎನ್ಬಿಸಿ’ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಚಾಟ್ಜಿಪಿಟಿ ಎಂದಿಗೂ ಮನುಷ್ಯನ ಮನಸ್ಸಿಗೆ ಪರ್ಯಾಯ ವಾಗಲು ಸಾಧ್ಯವಿಲ್ಲ. ಅದರಿಂದ ಕೆಲಸದ ಗುಣಮಟ್ಟ ಹೆಚ್ಚಬಹುದು. ಆದರೆ ಮನುಷ್ಯನಿಗೆ ಪರ್ಯಾಯ ವಾಗಲು ಸಾಧ್ಯವಿಲ್ಲ. ಸೋಮಾರಿಗಳು ಸಿ ದರ್ಜೆ ಪಡೆಯುತ್ತಾರೆ, ಬುದ್ಧಿವಂತರು ಎ ದರ್ಜೆ ಪಡೆಯು ತ್ತಾರೆ,’ ಎಂದರು.
“ಪ್ರತಿಯೊಬ್ಬ ವ್ಯಕ್ತಿಯೂ ಭಿನ್ನವಾಗಿರುತ್ತಾರೆ. ಪ್ರತಿಯೊಬ್ಬರೂ ತಮಗೆ ಅನುಕೂಲವಾಗುವಂತೆ ಚ್ಯಾಟ್ಜಿಪಿಟಿಯನ್ನು ಬಳಸುತ್ತಾರೆ. ಹಾಗಾಗಿ ತನಗೆ ಜಿಪಿಟಿಯ ಬಗ್ಗೆ ಯಾವುದೇ ಆತಂಕವಿಲ್ಲ,’ ಎಂದು ಹೇಳಿದ್ದಾರೆ. ಹೊಸ ತಂತ್ರಜ್ಞಾನದಿಂದ ಜಗತ್ತಿನಾದ್ಯಂತ ಹಲವು ಕ್ಷೇತ್ರಗಳ ಉದ್ಯೋಗಗಳು ನಷ್ಟವಾಗಲಿದೆ ಎಂಬ ಆತಂಕದ ನಡುವೆಯೇ ಈ ಅಭಿಪ್ರಾಯ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ