ನೀರವ್ ಮೋದಿ ವಿದೇಶಕ್ಕೆ ಪಲಾಯನ ಮಾಡಿದ್ದು ಹೇಗೆ ? ಕೇಜ್ರಿ
Team Udayavani, Feb 15, 2018, 3:29 PM IST
ಹೊಸದಿಲ್ಲಿ : ಪಂಜಾಬ್ ನ್ಯಾಶನಲ್ ಬ್ಯಾಂಕಿಗೆ 280 ಕೋಟಿ ರೂ. ವಂಚಿಸಿ ಈಗ ಜಾರಿ ನಿರ್ದೇಶನಾಲಯದ ವಿಚಕ್ಷಣೆಯಲ್ಲಿರುವ 46ರ ಹರೆಯದ ಬಿಲಿಯಾಧಿಪತಿ ಜ್ಯುವೆಲ್ಲರ್ ನೀರವ್ ಮೋದಿ, ಬಿಜೆಪಿಯ ಕೃಪೆ ಇಲ್ಲದೆ, ವಿಜಯ್ ಮಲ್ಯ ಅವರಂತೆ ಸುರಕ್ಷಿತವಾಗಿ ವಿದೇಶಕ್ಕೆ ಪರಾರಿಯಾಗಲು ಸಾಧ್ಯವೇ ? ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಜಾರಿ ನಿರ್ದೇಶನಾಲಯ ಇಂದು ಗುರುವಾರ ನೀರವ್ ಮೋದಿ ಅವರ ಮುಂಬಯಿ ನಿವಾಸ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಹಿನ್ನೆಲಯಲ್ಲಿ ಕೇಜ್ರಿವಾಲ್ ಟ್ವಿಟರ್ನಲ್ಲಿ “ಬಿಜೆಪಿ ಕೃಪೆ’ ಯನ್ನು ಕೊಂಡಾಡಿದ್ದಾರೆ.
ಪಿಎನ್ಬಿ ವಂಚನೆ ಹಗರಣ ಬಹಿರಂಗಕ್ಕೆ ಬರುವ ಎಷ್ಟೋ ಮೊದಲು, ಅಂದರೆ ಜನವರಿ ಆರಂಭದಲ್ಲೇ ನೀರವ್ ಮೋದಿ ವಿದೇಶಕ್ಕೆ ಪಲಾಯನ ಮಾಡಿರುವುದು ತನಿಖಾ ಸಂಸ್ಥೆಗಳಿಗೆ ಯಕ್ಷಪ್ರಶ್ನೆಯಾಗಿದ್ದು ನೀರವ್ ಮೋದಿಗಾಗಿ ಈಗ ಲುಕ್ ಔಟ್ ನೊಟೀಸ್ ಜಾರಿ ಮಾಡಲಾಗಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ