ಕೋರ್ಟ್ಗೆ ಹೋಗುವಂತಿಲ್ಲ
Team Udayavani, May 17, 2018, 6:25 AM IST
ಹೊಸದಿಲ್ಲಿ: ಸಾರ್ವಜನಿಕ ವಲಯದ ಕಂಪನಿಗಳು ಮತ್ತು ಸರಕಾರದ ವಿವಿಧ ಇಲಾಖೆಗಳ ಮಧ್ಯೆ ಇರುವ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಕೋರ್ಟ್ಗೆ ಹೋಗುವಂತಿಲ್ಲ. ಇಂತಹ ಭಿನ್ನಾಭಿಪ್ರಾಯಗಳಿಗೆ ಸಂಪುಟ ಕಾರ್ಯದರ್ಶಿಯ ನಿರ್ಧಾರವೇ ಅಂತಿಮವಾಗಿರುತ್ತದೆ ಎಂಬ ಹೊಸ ನೀತಿ ಜಾರಿಗೆ ತರಲು ಕೇಂದ್ರ ನಿರ್ಧರಿಸಿದೆ.
ರೈಲ್ವೇ ಆದಾಯ ತೆರಿಗೆ,ಕಂದಾಯ,ಸೀಮಾ ಸುಂಕ ಇಲಾಖೆಗಳಿಗೆ ಈ ನೀತಿ ಅನ್ವಯ ಆಗುವುದಿಲ್ಲ. ಸರ್ಕಾರದ ಇಲಾಖೆಗಳ ಜತೆ ಹಾಗೂ ಇತರ ಸರ್ಕಾರಿ ಕಂಪನಿಗಳ ಜೊತೆಗೆ ವಿವಾದಗಳಿದ್ದರೂ ಈ ನೀತಿ ಅನ್ವಯವಾಗಲಿದೆ. ಹೊಸ ನೀತಿಯಿಂದ ಅನಗತ್ಯ ಸಂಘರ್ಷಗಳು ಹಾಗೂ ಯೋಜನೆಗಳ ಜಾರಿಯಲ್ಲಿ ವಿಳಂಬವನ್ನು ತಡೆಯಬಹುದು.
ಮೊದಲ ಹಂತದಲ್ಲಿ ಇಂತಹ ವಿವಾದಗಳನ್ನು, ಆಡಳಿತಾತ್ಮಕ ಇಲಾಖೆಗಳ ಕಾರ್ಯದರ್ಶಿಗಳನ್ನು ಒಳಗೊಂಡ ಸಮಿತಿಗೆ ವಹಿಸಲಾಗುತ್ತದೆ. ಈ ಸಮಿತಿಯಲ್ಲಿ ಸಮಸ್ಯೆ ಪರಿಹಾರವಾಗದಿದ್ದರೆ, ಇದನ್ನು ಸಂಪುಟ ಕಾರ್ಯದರ್ಶಿಗೆ ವಹಿಸಲಾಗುತ್ತದೆ. ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಮೂರು ತಿಂಗಳೊಳಗಾಗಿ ಈ ಪ್ರಕ್ರಿಯೆ ಮುಗಿಯಬೇಕು ಎಂದು ನಿಗದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’