ಮಹಿಳೆಯರು ಋತುಚಕ್ರದ ಐದು ದಿನಗಳ ಮೊದಲು ಮತ್ತು ನಂತರ ಕೋವಿಡ್ ಲಸಿಕೆ ಪಡೆಯಬಹುದೆ?

ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ ಸರ್ಕಾರ

Team Udayavani, Apr 25, 2021, 11:44 AM IST

ಮಹಿಳೆಯರು ಋತುಚಕ್ರದ ಐದು ದಿನಗಳ ಮೊದಲು ಮತ್ತು ನಂತರ ಕೋವಿಡ್ ಲಸಿಕೆ ಪಡೆಯಬಹುದೆ?

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಲಸಿಕೆ ಜನರಿಗೆ ನೀಡಲಾಗುತ್ತಿದೆ, ಸದ್ಯ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದ್ದು, ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕೇಂದ್ರ ಸರ್ಕಾರದ ಈ ನಿರ್ಧಾರದ ಬಳಿಕ ಹಲವು ಮಹಿಳೆಯರಿಗೆ ಒಂದು ಅನುಮಾನ ಕಾಡುತ್ತಿದೆ. ಮಹಿಳೆಯರು ಋತುಮತಿಯಾದ ಸಮಯದಲ್ಲಿ ಕೋವಿಡ್ ಲಸಿಕೆ ಪಡೆಯಬಹುದೇ ಎಂಬ ಅನುಮಾನ ಹಲವರಿಗೆ ಕಾಡಿದೆ. ಅದಲ್ಲದೆ ಋತುಮತಿಯಾಗುವ ಐದು ದಿನ ಮೊದಲು ಮತ್ತು ಐದು ದಿನಗಳ ನಂತರ ಲಸಿಕೆ ಪಡೆಯಬಾರದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರಚಾರ ಪಡೆಯುತ್ತಿದೆ.

ಇದನ್ನೂ ಓದಿ:ಮಿತಿ ಮೀರುತ್ತಿದೆ ಸೋಂಕು: ದೇಶದಲ್ಲಿ 24 ಗಂಟೆಯಲ್ಲಿ 3.49 ಲಕ್ಷ ಸೋಂಕಿತರು ಪತ್ತೆ

ಸಾಮಾಜಿಕ ಜಾಲತಣಗಳಲ್ಲಿ ಈ ಬಗ್ಗೆ ಸುದ್ದಿ ಹರಿದಾಡುತ್ತಿರುವ ಕಾರಣ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದೆ. ಋತು ಚಕ್ರದ ಐದು ದಿನ ಮೊದಲು ಮತ್ತು ಐದು ದಿನ ನಂತರ ಕೋವಿಡ್ ಲಸಿಕೆ ಪಡೆಯಬಾರದು ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ರೀತಿಯ ಯಾವುದೇ ಸುಳ್ಳು ಮಾಹಿತಿಯನ್ನು ನಂಬಬೇಡಿ, 18 ವರ್ಷಕ್ಕಿಂತ ಮೇಲ್ಪಟ್ಟವರು ಮೇ 1ರ ನಂತರ ಕೋವಿಡ್ ಲಸಿಕೆಯನ್ನು ಪಡೆಯಬೇಕು ಎಂದು ಸರ್ಕಾರ ತಿಳಿಸಿದೆ.

ವೈದ್ಯರು ಕೂಡಾ ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ. ಕೋವಿಡ್ ಲಸಿಕೆಗೂ, ಋತು ಚಕ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಆಕ್ಸಿಜನ್ ಕೊರತೆಯಿಂದ ಪ್ರಾಣ ಬಿಟ್ಟ ನವಜಾತ ಅವಳಿ ಶಿಶುಗಳು

ಲಸಿಕೆಯ ಕಾರಣದಿಂದ ಮಹಿಳೆಯರ ಋತುಚಕ್ರಕ್ಕೆ ಏನೂ ತೊಂದರೆ ಉಂಟಾಗುವುದಿಲ್ಲ. ಹಾಗಾಗಿ ಮಹಿಳೆಯರು ನಿರಾತಂಕವಾಗಿ ಕೋವಿಡ್ ಲಸಿಕೆ ಪಡೆಯಬಹುದು ಎಂದು ಸ್ತ್ರೀರೋಗ ತಜ್ಞೆ ಡಾ. ಮುಂಜಾಲ್ ವಿ ಕಪಡಿಯಾ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.