ಪಾಕ್‌ ವೈದ್ಯ ಚಿಕಿತ್ಸೆ ಕೊಡುವುದು ಬೇಡ ಎಂದ ಕೆನಡದ ಮಹಿಳೆ, watch


Team Udayavani, Jun 22, 2017, 12:06 PM IST

Canada-Woman-700.jpg

ಹೊಸದಿಲ್ಲಿ : ಕೆನಡದ ಒಂಟಾರಿಯೋದ  ಮಿಸಿಸಿಸೋಗ್‌ ಎಂಬಲ್ಲಿನ ವಾಕ್‌ ಇನ್‌ ಕ್ಲಿನಿಕ್‌ಗೆ ನಾಲ್ಕರ ಹರೆಯದ ತನ್ನ ಅಸ್ವಸ್ಥ ಪುತ್ರನನ್ನು ಚಿಕಿತ್ಸೆಗಾಗಿ ಕರೆತಂದ ಕೆನಡದ ಶ್ವೇತ ಮಹಿಳೆಯೊಬ್ಬಳು, ಕರ್ತವ್ಯದಲ್ಲಿದ್ದ ಪಾಕಿಸ್ಥಾನದ ವೈದ್ಯರಿಂದ ತನ್ನ ಮಗನಿಗೆ ಚಿಕಿತ್ಸೆ ದೊರಕಿಸಲು ನಿರಾಕರಿಸಿದಳಲ್ಲದೆ ತನ್ನ ಪುತ್ರನಿಗೆ ಶ್ವೇತ ವೈದ್ಯರೇ ಚಿಕಿತ್ಸೆ ನೀಡಬೇಕೆಂದು ಹಠ ತೊಟ್ಟಳು. 

ವಿಶ್ವಾದ್ಯಂತ ಜನಾಂಗೀಯ ಪಾರಮ್ಯ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಬಗೆಗಳಲ್ಲಿ ಹೇಗೆ ಜೀವಂತವಿದೆ ಎನ್ನುವುದಕ್ಕೆ ಈ ಆಘಾತಕಾರಿ ಘಟನೆಯು ಸಾಕ್ಷಿಯಾಯಿತು.

ಶ್ವೇತ ವರ್ಣೀಯ ವೈದ್ಯನೇ ಬೇಕೆಂದರೆ ಸಂಜೆ ನಾಲ್ಕು ಗಂಟೆಯ ವರೆಗೂ ಕಾಯಬೇಕಾದೀತು ಎಂದು ಕ್ಲಿನಿಕ್‌ ಸಿಬಂದಿ ಕೆನಡದ ಮಹಿಳೆಗೆ ಹೇಳಿದಾಗ ಆಕ್ರೋಶಗೊಂಡ ಆಕೆ, ಇಷ್ಟೊಂದು ದೊಡ್ಡ ಕ್ಲಿನಿಕ್‌ನಲ್ಲಿ ಒಬ್ಬನಾದರೂ ಶ್ವೇತವರ್ಣೀಯ ವೈದ್ಯನಿಲ್ಲವೇ ? ಎಂದು ಪ್ರಶ್ನಿಸಿದಳು. ನಾನು ಶ್ವೇತ ಮಹಿಳೆಯಾಗಿರವುದರಿಂದ ನೀವು ಕಂದು ಬಣ್ಣದವರು, ಕಂದು ಹಲ್ಲಿನವರು ನನ್ನನ್ನು ಅಸೂಯೆಯಿಂದ ಟಾರ್ಗೆಟ್‌ ಮಾಡುತ್ತಿದ್ದೀರಿ ಎಂದು ಆರೋಪಿಸಿದಳು. 

ಕೆನಡ ಮಹಿಳೆಯ ಈ ರಂಪವನ್ನು ಅಲ್ಲಿದ್ದ ಭಾರತೀಯ ಹಿತೇಶ್‌ ಭಾರಧ್ವಾಜ್‌ ಎಂಬವರು ವಿಡಿಯೋ ಮಾಡಿದರು. ಅದೀಗ ಇಂಟರ್‌ನೆಟ್‌ನಲ್ಲಿ ಜೋರಾಗಿ ಓಡುತ್ತಿದೆ. ಜತೆಗೆ ಜನಾಂಗೀಯ ಪಾರಮ್ಯ ಯಾವ ರೀತಿ ಇನ್ನೂ ಬೇರು ಬಿಟ್ಟಿದೆ ಎಂಬುದನ್ನು ತೋರಿಸುತ್ತದೆ. 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.