ಸ್ವಾಭಿಮಾನ ಬಿಟ್ಟು ಕೆಲಸ ಮಾಡಲಾಗದು..: ಕೋರ್ಟ್ ರೂಂನಲ್ಲಿ ರಾಜೀನಾಮೆ ನೀಡಿದ ಹೈಕೋರ್ಟ್ ಜಡ್ಜ್


Team Udayavani, Aug 4, 2023, 7:11 PM IST

ಸ್ವಾಭಿಮಾನ ಬಿಟ್ಟು ಕೆಲಸ ಮಾಡಲಾಗದು..: ಕೋರ್ಟ್ ರೂಂನಲ್ಲಿ ರಾಜೀನಾಮೆ ನೀಡಿದ ಹೈಕೋರ್ಟ್ ಜಡ್ಜ್

ನಾಗ್ಪುರ: ಬಾಂಬೆ ಹೈಕೋರ್ಟ್ ನ ನಾಗ್ಪುರ ಬೆಂಚ್ ನ ಜಡ್ಜ್ ನ್ಯಾ. ರೋಹಿತ್ ಡಿಯೊ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ. ಕೋರ್ಟ್ ಕಲಾಪದಲ್ಲೇ ತನ್ನ ರಾಜೀನಾಮೆ ಬಗ್ಗೆ ಘೋಷಣೆ ಮಾಡಿದ ಅವರು, ‘ನನಗೆ ಸ್ವಾಭಿಮಾನದ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ’ ಎಂದಿದ್ದಾರೆ.

“ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ತಿಳಿಸಲು ವಿಷಾದಿಸುತ್ತೇನೆ. ನನ್ನ ಆತ್ಮಗೌರವಕ್ಕೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ನೀವು ಕಷ್ಟಪಟ್ಟು ಕೆಲಸ ಮಾಡಿ” ಎಂದು ನ್ಯಾಯಮೂರ್ತಿ ರೋಹಿತ್ ಅವರು ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರಿಗೆ ಹೇಳಿದರು.

ಆದರೆ ತನ್ನ ರಾಜೀನಾಮೆಗೆ ನಿಖರ ಕಾರಣವನ್ನು ಅವರು ಬಹಿರಂಗ ಪಡಿಸಿಲ್ಲ. ಹಲವು ಸಂದರ್ಭಗಳಲ್ಲಿ ಕಟ್ಟುನಿಟ್ಟಾಗಿ ವರ್ತಿಸಿದ್ದಕ್ಕಾಗಿ ವಕೀಲರ ಬಳಿ ಅವರು ಕ್ಷಮೆ ಕೇಳಿದರು.

ಇದನ್ನೂ ಓದಿ:ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಇಂಗ್ಲೆಂಡ್ ಬ್ಯಾಟರ್ ಅಲೆಕ್ಸ್ ಹೇಲ್ಸ್

“ಸಭಾಂಗಣದಲ್ಲಿ ಹಾಜರಿರುವ ವಕೀಲರ ಬಳಿ ನಾನು ಕ್ಷಮೆ ಕೇಳುತ್ತೇನೆ. ನೀವು ಸುಧಾರಣೆ ಕಾಣಬೇಕು ಎಂಬ ಉದ್ದೇಶದಿಂದ ನಾನು ನಿಮಗೆ ಹಲವು ಬಾರಿ ಗದರಿದ್ದೇನೆ. ಆದರೆ ನಿಮಗೆ ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನಲ್ಲಿಲ್ಲ. ಯಾಕೆಂದರೆ ನೀವು ನನ್ನ ಕುಟುಂಬ ಇದ್ದಂತೆ” ಎಂದು ಅವರು ಹೇಳಿದರು.

ನ್ಯಾಯಮೂರ್ತಿಗಳ ದಿಢೀರ್ ನಿರ್ಧಾರ ಕೇಳಿ ವಕೀಲರು ಅಚ್ಚರಿ ಪಟ್ಟರು.

ನ್ಯಾ.ರೋಹಿತ್ ಡಿಯೋ ಅವರು ಜೂನ್ 2017 ರಲ್ಲಿ ಬಾಂಬೆ ಹೈಕೋರ್ಟ್‌ ನ ನ್ಯಾಯಾಧೀಶರಾಗಿ ನೇಮಕಗೊಂಡರು. 2025 ರ ಡಿಸೆಂಬರ್ ನಲ್ಲಿ ಅವರು ನಿವೃತ್ತರಾಗಬೇಕಿತ್ತು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.