ಯೋಧರಿಗೆ ನಿರ್ಬಂಧ ಸಲ್ಲ
Team Udayavani, Sep 5, 2018, 7:40 AM IST
ಹೊಸದಿಲ್ಲಿ: ಯೋಧರಿಗೆ ಸ್ಮಾರ್ಟ್ಫೋನ್ ಬಳಸದಂತೆ ನಿರ್ಬಂಧ ಹೇರಲಾಗದು ಎಂದು ಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಮಾತನಾಡಿದ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕವೂ ಭಯೋತ್ಪಾದನೆ, ಪರೋಕ್ಷ ಯುದ್ಧದ ವಿರುದ್ಧ ಹೋರಾಡಲು ಸಾಧ್ಯ. ಹೀಗಾಗಿ, ಯೋಧರಿಗೆ ಸಾಮಾಜಿಕ ಮಾಧ್ಯಮಗಳು, ಸ್ಮಾರ್ಟ್ಫೋನ್ಗಳನ್ನು ಬಳಸದಂತೆ ನಿರ್ಬಂಧ ಹೇರುವುದು ಸರಿಯಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು