ಪತ್ನಿಯ ಹೆಸರನ್ನೂ ಎಳೆತಂದು ಅವಮಾನ ಮಾಡಲಾಗಿದೆ : ಬಿಕ್ಕಿ ಬಿಕ್ಕಿ ಅತ್ತ ಚಂದ್ರಬಾಬು ನಾಯ್ಡು
Team Udayavani, Nov 20, 2021, 6:55 AM IST
ಹೈದರಾಬಾದ್: ತೆಲುಗು ದೇಸಂ ಪಾರ್ಟಿ (ಟಿಡಿಪಿ)ಯ ಮುಖ್ಯಸ್ಥ ಚಂದ್ರಬಾಬು ನಾಯ್ಡು ಶುಕ್ರವಾರದಂದು ಮಾಧ್ಯಮಗಳೆದುರು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ವಿಧಾನಸಭೆಯಲ್ಲಿ ಇಷ್ಟೊಂದು ಅವಮಾನವನ್ನು ಹಿಂದೆಂದೂ ಅನುಭವಿಸಿರಲಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.
“ನಾನು ಎರಡೂವರೆ ವರ್ಷಗಳಿಂದ ಎಲ್ಲ ಅವಮಾನವನ್ನು ಶಾಂತರೀತಿಯಲ್ಲಿ ಸಹಿಸಿಕೊಂಡು ಬಂದಿದ್ದೇನೆ. ಆದರೆ ಇಂದು ನನ್ನ ಪತ್ನಿಯ ಹೆಸರನ್ನೂ ಎಳೆತಂದು ಅವಮಾನ ಮಾಡಲಾಗಿದೆ. ಅದನ್ನು ಪ್ರಶ್ನಿಸಲು ಹೋದರೆ, ಸ್ಪೀಕರ್ ನನ್ನ ಮೈಕ್ ಅನ್ನೇ ಆಫ್ ಮಾಡಿದ್ದಾರೆ. ಈ ರೀತಿಯ ಅವಮಾನವನ್ನು ನನ್ನಿಂದ ಸಹಿಸಲಾಗುವುದಿಲ್ಲ’ ಎಂದು ಅವರು ಮಾಧ್ಯಮದವರೆದುರು ಅಳುತ್ತಾ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಬಡವರು, ದಲಿತರು, ರೈತರ ಬಗ್ಗೆ ಇಂದಿರಾಗಾಂಧಿ ಕಳಕಳಿ ಅಪಾರ
ವಿಧಾನಸಭೆಯಲ್ಲಿ ಆಡಳಿತ ಪಕ್ಷವಾಗಿರುವ ವೈಎಸ್ಆರ್ಸಿಪಿಯ ನಾಯಕರೊಂದಿಗೆ ಮನಸ್ತಾಪ ಮಾಡಿಕೊಂಡು, ಸಭೆಯಿಂದ ಹೊರನಡೆದಿದ್ದ ಅವರು, “ನಾನು ಮತ್ತೆ ವಿಧಾನಸಭೆಯ ಮೆಟ್ಟಿಲೇರಿದರೆ ಅದು ಮುಖ್ಯಮಂತ್ರಿಯಾಗಿಯೇ’ ಎಂದು ಶಪಥವನ್ನೂ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ