ವಿಶ್ವದ ಜನರನ್ನು ಅಯೋಧ್ಯೆಗೆ ಆಹ್ವಾನಿಸಿದ ಸಂಗೀತ ನಿರ್ದೇಶಕ ರಿಕಿ ಕೇಜ್
Team Udayavani, Aug 28, 2022, 7:30 AM IST
ಎರಡು ಬಾರಿ ಗ್ರ್ಯಾಮಿ ಪ್ರಶಸ್ತಿ ಗೆದ್ದಿರುವ ಸಂಗೀತ ನಿರ್ದೇಶಕ ರಿಕಿ ಕೇಜ್ ವಿಶ್ವದ ಜನತೆಗೆ “ಅಯೋಧ್ಯೆಯ ಶ್ರೀ ರಾಮಮಂದಿರ ನೋಡಲು ಬನ್ನಿ’ ಎಂದು ಆಹ್ವಾನಿಸಿದ್ದಾರೆ.
ಇತ್ತೀಚೆಗೆ ಅಯೋಧ್ಯೆಗೆ ಭೇಟಿ ಕೊಟ್ಟಿದ್ದ ಅವರು, ವಿಶೇಷ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ರಾಮ ಮಂದಿರ ನಿರ್ಮಾಣ ಕಾಮಗಾರಿ ನೋಡಲು ನಾನು ಪುಣ್ಯ ಮಾಡಿದ್ದೆ. ಕಾಮಗಾರಿ ಪೂರ್ಣವಾಗುವುದನ್ನು ಕಾಯುತ್ತಿದ್ದೇನೆ.
ಎಲ್ಲರೂ ಬಂದು ಶ್ರೀರಾಮನ ಆಶೀರ್ವಾದ ಪಡೆದುಹೋಗಿ’ ಎಂದು ಹೇಳಿದ್ದಾರೆ.
ಸಾವಿರಾರು ವರ್ಷಗಳ ಕಾಲ ರಾರಾಜಿಸಲಿರುವ ದೇಗುಲದ ನಿರ್ಮಾಣ ನೋಡುವ ಅದೃಷ್ಟ ನಮ್ಮದು ಎಂದೂ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ