ಮರಕ್ಕೆ ಢಿಕ್ಕಿ ಹೊಡೆದ ಕಾರು: ಗೋವಾದಲ್ಲಿ ಬೆಳಗಾವಿ ಮೂಲದ ಮೂವರು ಸಾವು
Team Udayavani, May 22, 2022, 10:53 AM IST
ಪಣಜಿ: ಗೋವಾದ ಮಾಪ್ಸಾದಲ್ಲಿ ಭಾನುವಾರ ಮುಂಜಾನೆ ಸ್ವಿಫ್ಟ್ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಚಲಿಸುತ್ತಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಅನಗೋಳಕರ್ (28), ರೋಹನ್ ಗದಗ (26), ಸನ್ನಿ ಅಣವೇಕರ್ (31) ಮೃತಪಟ್ಟ ದುರ್ದೈವಿಗಳು. ಕಾರಿನಲ್ಲಿದ್ದ ವಿಶಾಲ ಕಾರೇಕರ್ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ನಿಂತಿದ್ದ ಟ್ರಕ್ ಗೆ ಢಿಕ್ಕಿ ಹೊಡೆದ ಎಸ್ ಯುವಿ: ಮದುವೆ ಮನೆಯಿಂದ ಬರುತ್ತಿದ್ದ 8 ಮಂದಿ ಸಾವು!
ಬೆಳಗಿನ ಜಾವ ಸುಮಾರು 4 ಗಂಟೆಯ ವೇಳೆ ಮಾಪ್ಸಾದ ಕುಚೇಲಿಯಲ್ಲಿ ಕಾರು ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ವಿಶಾಲ್ ರವರನ್ನು ಗೋವಾದ ಬಾಂಬೋಲಿಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್