ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಮಣ್ಣಿನ ಮೇಲೆ ಕೇರಂ ಆಟ
Team Udayavani, Oct 13, 2019, 7:00 PM IST
ವೀಡಿಯೋ ಗೇಮ್, ಪಬ್-ಜೀ ಎಂಬ ಆಧುನಿಕ ತಂತ್ರಜ್ಞಾನದ ಆಟಗಳ ಮೊರೆ ಹೋಗುತ್ತಿರುವ ಮಕ್ಕಳ ಮಧ್ಯೆ ಇಂದು ಹಳ್ಳಿ ಮಕ್ಕಳ ಗುಂಪು ಒಂದು ತಮ್ಮ ಕ್ರಿಯಾಶೀಲತೆ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದಾರೆ.
ಮಣ್ಣಿನ ಮೇಲೆ ಕೇರಂ ಚೌಕವನ್ನು ಬರೆದುಕೊಂಡಿರುವ ಮಕ್ಕಳ ತಂಡ, ನಾಲ್ಕು ಮೂಲೆಗಳಲ್ಲಿ ಕುಳಿ ತೋಡಿಕೊಂಡು, ಬಾಟಲಿ ಮುಚ್ಚಳಗಳನ್ನೇ ಪಾನ್ ಹಾಗೂ ಸ್ಟ್ರೈಕರ್ಗಳನ್ನಾಗಿ ಬಳಸಿಕೊಂಡಿ¨ªಾರೆ.
ಇನ್ನೂ ಸದಾ ಟ್ವಿಟರ್ ಖಾತೆ ಮೂಲಕ ಏನಾದರೊಂದು ಕ್ರಿಯಾತ್ಮಕ ಸಂದೇಶ ರವಾನೆ ಮಾಡುವ ಉದ್ಯಮಿ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಇಂದು ಬೆಳಿಗ್ಗೆ ಈ ಚಿತ್ರವನ್ನು ಶೇರ್ ಮಾಡಿದ್ದು, ಜೀವನಕ್ಕೆ ಸ್ಪೂರ್ತಿ ತುಂಬ ಬಲ್ಲ ಚಿತ್ರ ಎಂದು ಬರೆದುಕೊಂಡಿದ್ದಾರೆ.
ಭಾರತಕ್ಕೆ ಕಲ್ಪನೆಯ ವಿಚಾರದಲ್ಲಿ ಎಂದಿಗೂ ಬಡತನವಿಲ್ಲ, ಎಂಬುದಕ್ಕೆ ಇದೊಂದು ಜ್ವಲಂತ ನಿದರ್ಶನ ಎಂದು ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿ ಕೊಂಡಿದ್ದು, ಮಹೀಂದ್ರಾರ ಈ ಟ್ವೀಟ್ ಪೋಸ್ಟ್ ಆದ ಕೆಲವೇ ಗಂಟೆಗಳ ಒಳಗೆ 8,000 ಲೈಕ್ಗಳು ಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಚಿತ್ರ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ