ದೇಶದ ಹಲವೆಡೆ ಎಟಿಎಂ ಖಾಲಿ; 3 ದಿನದಲ್ಲಿ ಸರಿಯಾಗುತ್ತದೆ: ಕೇಂದ್ರ


Team Udayavani, Apr 17, 2018, 12:24 PM IST

ATM-No-cash-700.jpg

ಹೊಸದಿಲ್ಲಿ : ನೋಟು ಅಮಾನ್ಯದ ಕರಾಳ ದಿನಗಳನ್ನು ನೆನಪಿಸುವ ರೀತಿಯಲ್ಲಿ ತೆಲಂಗಾಣ, ಹೈದರಾಬಾದ್‌, ವಾರಾಣಸಿ, ವಡೋದರ, ಭೋಪಾಲ್‌, ಪಟ್ನಾ, ದಿಲ್ಲಿಯ ಕೆಲವು ಪ್ರದೇಶಗಳು ಸೇರಿದಂತೆ ಅನೇಕ ರಾಜ್ಯಗಳು ಮತ್ತು ನಗರಗಳಲ್ಲಿನ ಎಟಿಎಂಗಳಲ್ಲಿ ಹಣ ಬರಿದಾಗಿದೆ; ನಗದು ಕೊರತೆ ತೀವ್ರವಾಗಿದೆ; ಸಾಮಾನ್ಯ ಆರ್ಥಿಕ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ವರದಿಗಳು ತಿಳಿಸಿದೆ. 

ಇಂದು ಬೆಳಗ್ಗಿನಿಂದಲೇ ದೇಶದ ಅನೇಕ ರಾಜ್ಯಗಳು ಮತ್ತು ನಗರಗಳಲ್ಲಿ ಜನರು ಎಟಿಎಂ ಗಳ ಮುಂದೆ ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡು ಬಂದಿದೆ. ಅನೇಕ ಎಟಿಎಂಗಳ ಮುಂದೆ “ನೋ ಕ್ಯಾಶ್‌’ ಎಂಬ ಫ‌ಲಕವನ್ನು ತೂಗು ಹಾಕಲಾಗಿರುವುದು ಕಂಡು ಬಂದಿದೆ. ಇನ್ನೂ ಅನೇಕ ಎಟಿಎಂಗಳು ತಾಂತ್ರಿಕ ಕಾರಣಗಳಿಂದಾಗಿ ಮುಚ್ಚಿವೆ. 

ಜನರು ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ನಗದಿಗಾಗಿ ಮುಗಿ ಬೀಳುವಾಗ ಅದನ್ನು ನಿಭಾಯಿಸುವ ಮೂಲ ಸೌಕರ್ಯ ಬ್ಯಾಂಕುಗಳಲ್ಲಿ  ಇಲ್ಲ ಎಂದು ಅನೇಕ ಬ್ಯಾಂಕುಗಳ ಹಿರಿಯ ಅಧಿಕಾರಿಗಳು ಹೇಳುತ್ತಿದ್ದಾರೆ. 

ಈ ನಡುವೆ ಕೇಂದ್ರ ಹಣಕಾಸು ಸಹಾಯಕ ಸಚಿವ  ಎಸ್‌ ಪಿ ಶುಕ್ಲಾ ಅವರು “ಈಗ ಈ ಹೊತ್ತಿನಲ್ಲಿ ನಮ್ಮ ಬಳಿಕ 1,25,000 ಕೋಟಿ ನಗದು ಲಭ್ಯತೆ ಇದೆ. ಈಗ ವಿಷಯವೇನೆಂದರೆ ಕೆಲವು ರಾಜ್ಯಗಳಲ್ಲಿ ಅತ್ಯಧಿಕ ನಗದು ಇದೆ; ಕೆಲವು ರಾಜ್ಯಗಳಲ್ಲಿ ನಗದು ಕೊರತೆ ಇದೆ. ಆದುದರಿಂದ ಸರಕಾರ ರಾಜ್ಯ ವಾರ ಸಮಿತಿಯನ್ನು ರೂಪಿಸಿದೆ; ಆರ್‌ಬಿಐ ಕೂಡ ಸಮಿತಿಗಳನ್ನು ರಚಿಸಿದೆ. ಇವುಗಳ ಮೂಲಕ ನಗದು ಇಲ್ಲದ ರಾಜ್ಯಗಳಿಗೆ ನಗದು ಪೂರೈಸುವ ಕೆಲಸ ಆರಂಭಿಸಲಾಗಿದೆ; ಇನ್ನು ಮೂರು ದಿನಗಳ ಒಳಗೆ ದೇಶಾದ್ಯಂತ ನಗದು ಲಭ್ಯತೆ ಮಾಮೂಲಿ ಸ್ಥಿತಿಗೆ ಮರಳುತ್ತದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.