2011ರ ಜಾತಿ ಗಣತಿ ವಿವರ ಬಹಿರಂಗ ಇಲ್ಲ: ಲೋಕಸಭೆಯಲ್ಲಿ ಕೇಂದ್ರ ಸರಕಾರದ ಹೇಳಿಕೆ

ಪೊಲೀಸ್‌ ಕಸ್ಟಡಿ ವೇಳೆ 2,544 ಮಂದಿ ಸಾವು

Team Udayavani, Jul 27, 2022, 12:42 AM IST

2011ರ ಜಾತಿ ಗಣತಿ ವಿವರ ಬಹಿರಂಗ ಇಲ್ಲ: ಲೋಕಸಭೆಯಲ್ಲಿ ಕೇಂದ್ರ ಸರಕಾರದ ಹೇಳಿಕೆ

ಹೊಸದಿಲ್ಲಿ: ದೇಶದಲ್ಲಿ 2011ರಲ್ಲಿ ನಡೆಸಲಾಗಿದ್ದ ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ (ಎಸ್‌ಇಸಿಸಿ) ವರ ದಿಯ ಅಂಶಗಳನ್ನು ಸದ್ಯಕ್ಕೆ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಕೇಂದ್ರ ಸರಕಾರ ತಿಳಿಸಿದೆ.

ಲೋಕಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದನಕ್ಕೆ ಮಾಹಿತಿ ನೀಡಿದ ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್‌ ಜಾತಿ ವಿವರಗಳನ್ನು ಹೊರತುಪಡಿಸಿ ಇತರ ಅಂಶಗಳನ್ನು ಕ್ರೋಢೀಕರಿಸಲಾಗಿದೆ ಮತ್ತು ಅದನ್ನು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವೆಬ್‌ಸೈಟ್‌ http:ecc.gov.in/ ನಲ್ಲಿ ಅಪ್‌ಲೋಡ್‌ ಮಾಡಲಾಗಿದೆ ಎಂದರು.

ಕೊರೊನಾ ಹಿನ್ನೆಲೆಯಲ್ಲಿ ಜನಗಣತಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದಿದ್ದಾರೆ ರಾಯ್‌.

2,544 ಸಾವು: ದೇಶಾದ್ಯಂತ 2021-22 ನೇ ಸಾಲಿನಲ್ಲಿ ಒಟ್ಟು 2,544 ಎನ್‌ಕೌಂಟರ್‌ ಮತ್ತು ಪೊಲೀಸ್‌ ಕಸ್ಟಡಿಯಲ್ಲಿ ಇರುವ ವೇಳೆ ಸಾವಿನ ಪ್ರಕರಣಗಳು ನಡೆದಿವೆ ಎಂದು ಗೃಹ ಖಾತೆ ಸಹಾಯಕ ಸಚಿವ ನಿತ್ಯಾನಂದ ರಾಯ್‌ ಹೇಳಿದ್ದಾರೆ. ಈ ಪೈಕಿ ಕರ್ನಾಟಕದಲ್ಲಿ 2020-21ನೇ ಸಾಲಿನಲ್ಲಿ ಪೊಲೀಸ್‌ ಕಸ್ಟಡಿಯಲ್ಲಿ 8 ಮತ್ತು 2021-22ನೇ ಸಾಲಿನಲ್ಲಿ 10 ಪ್ರಕರಣಗಳು ದೃಢಪಟ್ಟಿವೆ ಎಂದು ಸಚಿವರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 2020-21ನೇ ಸಾಲಿನಲ್ಲಿ 451 ಮತ್ತು 2021-22ನೇ ಸಾಲಿನಲ್ಲಿ 501, ಮಧ್ಯಪ್ರದೇಶದಲ್ಲಿ 2020-21ನೇ ಸಾಲಿ ನಲ್ಲಿ 163, 2021-22ನೇ ಸಾಲಿನಲ್ಲಿ 201, ಮಹಾರಾಷ್ಟ್ರದಲ್ಲಿ 2020-21ನೇ ಸಾಲಿನಲ್ಲಿ 143, 2021-22ನೇ ಸಾಲಿ ನಲ್ಲಿ 197 ಪ್ರಕರಣಗಳು ದೃಢಪಟ್ಟಿವೆ ಎಂದು ಸಚಿವರು ತಿಳಿಸಿದ್ದಾರೆ.

ನ್ಯೂಸ್‌ ಪ್ರಿಂಟ್‌ ಆಮದು ಇಳಿಕೆ: ದೇಶದಲ್ಲಿ ಮುದ್ರಣ ಮಾಧ್ಯಮಕ್ಕೆ ಅಗತ್ಯವಾಗಿರುವ ನ್ಯೂಸ್‌ ಪ್ರಿಂಟ್‌ ಆಮದು ಪ್ರಮಾಣ ಇಳಿಕೆಯಾಗಿದೆ. 2017-18ನೇ ಸಾಲಿನಲ್ಲಿ 13.84 ಲಕ್ಷ ಕೆಜಿ ಆಮದಾಗಿದ್ದರೆ, 2020-21ನೇ ಸಾಲಿನಲ್ಲಿ ಅದರ ಪ್ರಮಾಣ 6.48 ಲಕ್ಷ ಕೆಜಿಗೆ ಇಳಿಕೆಯಾಗಿದೆ ಎಂದು ಸರಕಾರ ತಿಳಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.