ಕೇರಳ: ಚರ್ಚ್ ನಲ್ಲಿ ಇನ್ನು ಮುಂದೆ ಬಟ್ಟೆಯಲ್ಲಿ ಕಟ್ಟಿ ಶವ ಹೂಳಲು ನಿರ್ಧಾರ
Team Udayavani, Sep 7, 2022, 7:35 AM IST
ಆಲಪ್ಪುಳ: ಕೇರಳದ ಆಲಪ್ಪುಳ ಜಿಲ್ಲೆಯ ಅರ್ತುಂಕಲ್ ಎಂಬಲ್ಲಿ ಇರುವ ಸೈಂಟ್ ಜಾರ್ಜ್ ಚರ್ಚ್ ಇನ್ನು ಮುಂದೆ ಶವಗಳನ್ನು ಹೂಳಲು ಮರದಿಂದ ಸಿದ್ಧಗೊಳಿಸಿದ ಶವಪೆಟ್ಟಿಗೆ ಬಳಕೆಗೆ ವಿದಾಯ ಹೇಳಲು ನಿರ್ಧರಿಸಿದೆ.
ಅದರ ಬದಲಾಗಿ ಹತ್ತಿಯಿಂದ ಸಿದ್ಧಗೊಳಿಸಿದ ಬಟ್ಟೆಯನ್ನು ಬಳಕೆ ಮಾಡಲಿದೆ. ಈ ತಿಂಗಳ 1ನೇ ತಾರೀಕಿನಿಂದಲೇ ಹೊಸ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ.
ಸದ್ಯದ ಪದ್ಧತಿಯಲ್ಲಿ ಹೂಳಲಾಗಿರುವ ಶವಗಳು ಕೊಳೆತು, ಮಣ್ಣಿಗೆ ಸೇರ್ಪಡೆಯಾಗಲು ಹೆಚ್ಚಿನ ಸಮಯ ಬೇಕಾಗುತ್ತದೆ.
ಈ ನಿಟ್ಟಿನಲ್ಲಿ ಚರ್ಚ್ ಆಡಳಿತ ಮಂಡಳಿ ಮತ್ತು ಅದರ ವ್ಯಾಪ್ತಿಯ 949 ಕುಟುಂಬಗಳ ಜತೆಗೆ ಸಮಾಲೋಚನೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸದ್ಯದ ವ್ಯವಸ್ಥೆಯಲ್ಲಿ ಶವ ಹೂಳಲೂ ಸ್ಥಳ ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಚರ್ಚ್ನ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ